ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸುದ್ದಿ:
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಶಾಪೂರ ಗ್ರಾಮದಲ್ಲಿ ಘಟನೆ
ವಿದ್ಯುತ್ ತಂತಿ ಬಿದ್ದು ಕಬ್ಬು ಬೆಳೆ ನಾಶ
ರೈತ ಶಂಕರಗೌಡ ಪಾಟೀಲ ಎಂಬುವರಿಗೆ ಸೇರಿದ ಕಬ್ಬಿನ ಜಮೀನಿನಲ್ಲಿ ನಡೆದ ಘಟನೆ
ಸುಮಾರು 4 ಎಕರೆ ಕಬ್ಬು ಬೆಂಕಿಗೆ ಆಹುತಿ ಯಾಗಿದೆ
ಅಗ್ನಿಶಾಮಕ ಸಿಬ್ಬಂದಿಯವರಿಂದ ಬೆಂಕಿ ನಂದಿಸುವ ಕಾರ್ಯ
ಇನ್ನೂ ಸ್ಥಳಕ್ಕೆ ಕಂದಾಯ ಗ್ರಾಮ ಲೆಕ್ಕಾಧಿಕಾರಿ ಭೇಟಿ ಪರಿಶೀಲನೆ
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.
ವರದಿ:ಸಾಗರ ಉಕ್ಕಲಿ

