ವಿದ್ಯುತ್ ಸ್ಪರ್ಶಿಸಿ ಕಬ್ಬು ಬೆಳೆ ನಾಶ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸುದ್ದಿ:

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೇಶಾಪೂರ ಗ್ರಾಮದಲ್ಲಿ ಘಟನೆ

ವಿದ್ಯುತ್ ತಂತಿ ಬಿದ್ದು ಕಬ್ಬು ಬೆಳೆ ನಾಶ

ರೈತ ಶಂಕರಗೌಡ ಪಾಟೀಲ ಎಂಬುವರಿಗೆ ಸೇರಿದ ಕಬ್ಬಿನ ಜಮೀನಿನಲ್ಲಿ ನಡೆದ ಘಟನೆ

ಸುಮಾರು 4 ಎಕರೆ ಕಬ್ಬು ಬೆಂಕಿಗೆ ಆಹುತಿ ಯಾಗಿದೆ

ಅಗ್ನಿಶಾಮಕ ಸಿಬ್ಬಂದಿಯವರಿಂದ ಬೆಂಕಿ ನಂದಿಸುವ ಕಾರ್ಯ

ಇನ್ನೂ ಸ್ಥಳಕ್ಕೆ ಕಂದಾಯ ಗ್ರಾಮ ಲೆಕ್ಕಾಧಿಕಾರಿ ಭೇಟಿ ಪರಿಶೀಲನೆ

ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ.

ವರದಿ:ಸಾಗರ ಉಕ್ಕಲಿ

Published by Royal TV

Royal tv Kannada news online website channel

Leave a comment

Design a site like this with WordPress.com
Get started