ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸುದ್ದಿ:
ಮುದ್ದೇಬಿಹಾಳ: ತಾಲ್ಲೂಕಿನ ನೂತನವಾಗಿ ಭಾರತೀಯ ಜನತಾ ಪಾರ್ಟಿಯ ಮುದ್ದೇಬಿಹಾಳ ಮಂಡಲದ ಅಧ್ಯಕ್ಷರನ್ನು ಆಯ್ಕೆ ಮಾಡಲಾಗಿದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖಂಡರು ಹಾಗೂ ರಥ ಶಿಲ್ಪಿಗಳಾಗಿದ್ದ ಪರಶುರಾಮ ಪವಾರ ಅವರನ್ನು ಮುದ್ದೇಬಿಹಾಳ ತಾಲ್ಲೂಕು ಬಾಜಪ ಮಂಡಲ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ.ಅದಕ್ಕೆ ಅವರ ಅಭಿಮಾನಿ ಬಳಗ ಹಾಗೂ ಬಾಜಪ ಮುಖಂಡರು ಅವರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.

ವರದಿ:ಸಾಗರ ಉಕ್ಕಲಿ
Published by Royal TV
Royal tv Kannada news online website channel
View more posts