ರಾಷ್ಟ್ರ ಮಟ್ಟದ ಪ್ರಶಸ್ತಿ ಪ್ರಧಾನ

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಟ್ರಸ್ಟ್ ವತಿಯಿಂದ ರಾಷ್ಟ್ರ ಮಟ್ಟದ ಪ್ರಶಸ್ತಿ ಪ್ರಧಾನ

ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ ಟ್ರಸ್ಟ್ ಬೆಂಗಳೂರು ವತಿಯಿಂದ ನಡೆದ ಕಾರ್ಯಕ್ರಮ

64 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ 5ನೇ ರಾಷ್ಟ್ರೀಯ ಕಲಾಮೇಳ ಅಕಾಡೆಮಿ ವತಿಯಿಂದ ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ನಯನ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಪ್ರಶಸ್ತಿಯನ್ನು ಅನೇಕ ಪರಮಪೂಜ್ಯರು ಹಾಗೂ ಚಿತ್ರನಟರು ಅನೇಕ ಮುಖಂಡರ ಸಮ್ಮುಖದಲ್ಲಿ ಪಡೆದುಕೊಂಡಿದ್ದಾರೆ .

ಮುದ್ದೇಬಿಹಾಳ ತಾಲೂಕಿನ ಬಿಜೆಪಿಯ ಮಹಿಳಾ ಮುಖಂಡರಾದ ಶ್ರೀಮತಿ ಕಾಶಿಬಾಯಿ ರಾಂಪುರ್ ಅವರ ಪುತ್ರಿಯರಾದ ಶ್ರೀಮತಿ ಕವಿತಾ ಎಸ್ ರಾಂಪುರ್ ಹಾಗೂ ಗೀತಾ ಎಸ್ ರಾಂಪುರ್ ಇವರಿಗೆ ಕವಿಯತ್ರಿ ವಿಭಾಗದಲ್ಲಿ ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಇವರ ಸಾಧನೆಗೆ ಅವರ ಅಪಾರ ಅಭಿಮಾನಿ ಬಳಗ ಸಂತಸ ವ್ಯಕ್ತಪಡಿಸಿದ್ದಾರೆ.

ವರದಿ ಸಾಗರ ಉಕ್ಕಲಿ

Published by Royal TV

Royal tv Kannada news online website channel

Leave a comment

Design a site like this with WordPress.com
Get started