ಪಂಚಮಸಾಲಿ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ


ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವೀರಶೈವ ಪಂಚಮಸಾಲಿ ಸಮಾಜದ ಮಹಿಳಾ ಅಧ್ಯಕ್ಷರನ್ನಾಗಿ ಬಿಜೆಪಿ ಮಹಿಳಾ ಮುಖಂಡರಾದ ಶ್ರೀಮತಿ ಕಾಶಿಬಾಯಿ ರಾಂಪೂರ ಅವರನ್ನು ಆಯ್ಕೆ ಮಾಡಿದರು.
ಹಾಗೂ ವೀರಶೈವ ಪಂಚಮಸಾಲಿ ಸಮಾಜದ ನಗರ ಯುವ ಘಟಕದ ಅದ್ಯಕ್ಷರಾಗಿ ಬಸವರಾಜ ಗೋನಾಳ ಅವರನ್ನು ಆಯ್ಕೆ ಮಾಡಿದರು.ಹಾಗೆ ಹಸಿರು ತೋರಣ ಬಳಗದ ಅಧ್ಯಕ್ಷರಾಗಿ ಅಶೊಕ ರೇವಡಿ ಯವರನ್ನು ಆಯ್ಕೆ ಮಾಡಿ ಸನ್ಮಾನಿಸಿದರು.
ವರದಿ:ಸಾಗರ ಉಕ್ಕಲಿ
Published by Royal TV
Royal tv Kannada news online website channel
View more posts