
ವಿಜಯಪುರ ಜಿಲ್ಲೆಯ ಸುದ್ದಿ
ವಿಜಯಪುರ ಜಿಲ್ಲೆಯ ಆಲಮೇಲ ತಾಲ್ಲೂಕಿನ ಕಡಣಿ ಗ್ರಾಮದಲ್ಲಿ ನಡೆದ ಪ್ರಥಮ ಸಾಹಿತ್ಯ ಸಮ್ಮೇಳನ ಸಮ್ಮೇಳನದಲ್ಲಿ ಮೂವತ್ತು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸುತ್ತ ಬಂದಿರುವ ಭೀಮಾ ತೀರದ ಪ್ರಖ್ಯಾತ ಪತ್ರಿಕೆ ಅಪರಾಧಕ್ಕೆ ಸವಾಲು ಪತ್ರಿಕೆಯ ಸಂಪಾದಕರಾದ ಟಿ ಕೆ ಮಲಗೊಂಡ ಅವರಿಗೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸಾಹಿತ್ಯ ಸಮ್ಮೇಳನದ ವೇದಿಕೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.
ವರದಿ:ಸಾಗರ ಉಕ್ಕಲಿ
Published by Royal TV
Royal tv Kannada news online website channel
View more posts