
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸುದ್ದಿ:
ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಸಮಾಜಬಾಂಧವರು ಮುದ್ದೇಬಿಹಾಳ ತಾಲೂಕ ವತಿಯಿಂದ ಇದೇ ತಿಂಗಳು ದಿನಾಂಕ 21 1 2020 ರಂದು ನಿಜಶರಣ ಅಂಬಿಗರ ಚೌಡಯ್ಯ ಜಯಂತಿಯನ್ನು ಆಚರಿಸಲಾಗುವುದು.
ಕಾರಣ ಅಂದಿನ ದಿನ ತಾಲೂಕಿನ ಎಲ್ಲಾ ಸಮಾಜ ಬಾಂಧವರು ಬೆಳಗ್ಗೆ 9 ಗಂಟೆಗೆ ಮುದ್ದೇಬಿಹಾಳದ ತಂಗಡಿಗಿ ರಸ್ತೆಯಲ್ಲಿರುವ ಅಂಬಿಗರ ಚೌಡಯ್ಯ ವೃತ್ತಕ್ಕೆ ಆಗಮಿಸಬೇಕು ಅಲ್ಲಿಂದ ಮೆರವಣಿಗೆ ಹೊರಟು ತಾಲೂಕು ಕಚೇರಿಯಲ್ಲಿ ಜಯಂತಿ ಆಚರಣೆ ಮಾಡಿ ಮಾರುತಿ ನಗರದಲ್ಲಿರುವ ಗಂಗಾ ಪರಮೇಶ್ವರಿ ದೇವಾಲಯದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಆಚರಿಸಲಾಗುವುದು ಕಾರಣ ಸುಲೋಚನಾ ಎಲ್ಲ ಅಂಬಿಗರ ಚೌಡಯ್ಯ ಸಮಾಜ ಬಾಂಧವರು ಕಾರ್ಯಕ್ರಮಕ್ಕೆ ಆಗಮಿಸಬೇಕು ಎಂದು ಮುದ್ದೇಬಿಹಾಳ ಸಮಾಜ ಬಾಂಧವರಿಂದ ವಿನಂತಿಸಿಕೊಳ್ಳುತ್ತೇವೆ.
ವರದಿ:ಸಾಗರ ಉಕ್ಕಲಿ
Published by Royal TV
Royal tv Kannada news online website channel
View more posts