
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮದರಿ ಪುನರ್ವಸತಿ ಕೆಂದ್ರವು ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಇದ್ದುದರಿಂದ ಮೂಲಭೂತ ಸೌಕರ್ಯ ಗಳಿಂದ ವಂಚಿತವಾಗಿರುತ್ತದೆ ಎಂದು ಮಾತಾಗಿದೆ.
ಕಾರಣ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಇಂದು ಮದರಿ ಗ್ರಾಮಕ್ಕೆ ಭೇಟಿ ನೀಡಿದರು. ಪ್ರಸ್ತುತ ಮಂಜೂರಾತಿ ದೊರೆತಿರುವ ಅನುದಾನವನ್ನು ಸದ್ಬಳಕೆ ಮಾಡುವ ದೃಷ್ಟಿಯಿಂದ ಗ್ರಾಮಸಭೆ ನಡೆಸಿ, ಅಧಿಕಾರಿಗಳೊಂದಿಗೆ ಮೂಲಭೂತಸೌಕರ್ಯ ಕುರಿತಂತೆ ಸಾರ್ವಜನಿಕರ ಅಭಿಪ್ರಾಯ ಆಲಿಸುತ್ತಿರುವುದು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ರಾಯಲ್ ಟಿವಿ ನ್ಯೂಸ್ ವಿಜಯಪುರ
Published by Royal TV
Royal tv Kannada news online website channel
View more posts