ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಸಮ್ಮುಖದಲ್ಲಿ ಗ್ರಾಮ ಸಭೆ

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಕ್ಷೇತ್ರದ ಮದರಿ ಪುನರ್ವಸತಿ ಕೆಂದ್ರವು ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಇದ್ದುದರಿಂದ ಮೂಲಭೂತ ಸೌಕರ್ಯ ಗಳಿಂದ ವಂಚಿತವಾಗಿರುತ್ತದೆ ಎಂದು ಮಾತಾಗಿದೆ.

ಕಾರಣ ಮುದ್ದೇಬಿಹಾಳ ಕ್ಷೇತ್ರದ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಇಂದು ಮದರಿ ಗ್ರಾಮಕ್ಕೆ ಭೇಟಿ ನೀಡಿದರು. ಪ್ರಸ್ತುತ ಮಂಜೂರಾತಿ ದೊರೆತಿರುವ ಅನುದಾನವನ್ನು ಸದ್ಬಳಕೆ ಮಾಡುವ ದೃಷ್ಟಿಯಿಂದ ಗ್ರಾಮಸಭೆ ನಡೆಸಿ, ಅಧಿಕಾರಿಗಳೊಂದಿಗೆ ಮೂಲಭೂತಸೌಕರ್ಯ ಕುರಿತಂತೆ ಸಾರ್ವಜನಿಕರ ಅಭಿಪ್ರಾಯ ಆಲಿಸುತ್ತಿರುವುದು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ರಾಯಲ್ ಟಿವಿ ನ್ಯೂಸ್ ವಿಜಯಪುರ

Published by Royal TV

Royal tv Kannada news online website channel

Leave a comment

Design a site like this with WordPress.com
Get started