ಚಿತ್ರದುರ್ಗ ಬ್ರೇಕಿಂಗ್:

ಶಿವಗಂಗಾ ಗ್ರಾಮದ ಬಳಿ ಚಿತ್ರದುರ್ಗ ಜಿಲ್ಲಾ ಅಧಿಕಾರಿ ಕಾರಿಗೆ ಸರ್ಕಾರಿ ಬಸ್ ಡಿಕ್ಕಿ
ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು

ಈ ಘಟನೆಯು ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಶಿವಗಂಗಾ ಗ್ರಾಮದಲ್ಲಿ ನಡೆದಿದೆ.
ಜಿಲ್ಲಾ ಅಧಿಕಾರಿ ವಿನೋತ್ ಪ್ರಿಯಾ ಚಲಿಸುತ್ತಿದ್ದ ಕಾರಿಗೆ ಸರ್ಕಾರಿ ಬಸ್ ಡಿಕ್ಕಿಯಾದ ಪರಿಣಾಮ
ಅದೃಷ್ಟವಶಾತ್ ಯಾವುದೇ ಪ್ರಾಣ ಅಪಾಯ ಸಂಭವಿಸಿಲ್ಲ.
ಇನ್ನೂ ಘಟನೆ ಸಂಭವಿಸಿದ ನಂತರ ಬೇರೆ ಕಾರಿನಲ್ಲಿ ಮರಳಿದ ಜಿಲ್ಲಾ ಅಧಿಕಾರಿ ವಿನೋತ್ ಪ್ರಿಯಾ

ಚಿತ್ರಹಳ್ಳಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರಾಯಲ್ ಟಿವಿ ನ್ಯೂಸ್- ಚಿತ್ರದುರ್ಗ
Published by Royal TV
Royal tv Kannada news online website channel
View more posts