ಬಡವರಿಗೆ ಧಾನ ಮಾಡುವ ಮೂಲಕ ಶಿವರಾತ್ರಿ ಹಬ್ಬ ಆಚರಿಸಿದ-ಕಾಶೀಬಾಯಿ ರಾಂಪೂರ

ವಿಶೇಷವಾಗಿ ಶಿವರಾತ್ರಿ ಆಚರಣೆ:

ಶಿವರಾತ್ರಿ ಹಬ್ಬದ ಪ್ರಯುಕ್ತ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿಜೆಪಿಯ ಮಹಿಳಾ ಮುಖಂಡರಾದ ಶ್ರೀಮತಿ ಕಾಶಿಬಾಯಿ ಶಿವಯೋಗಪ್ಪ ರಾಂಪೂರ ಅವರು ಬಳ್ಳಾರಿಗೆ ತೆರಳಿದ ಪ್ರಯುಕ್ತ ಅಲ್ಲಿನ ಬಡ ಹಿರಿಯ ನಾಗರಿಕರಿಗೆ ಬಟ್ಟೆ ಮತ್ತು ಧನಸಹಾಯ ಮಾಡಿದರು. ಈ ಸಂದರ್ಭದಲ್ಲಿ ಬಡ ಜೀವಿಗಳು ಧಾನಿಗಳಿಗೆ ಹರಿಸಿದರು.

ರಾಯಲ್ ಟಿವಿ ನ್ಯೂಸ್ ಬಳ್ಳಾರಿ

Published by Royal TV

Royal tv Kannada news online website channel

Leave a comment

Design a site like this with WordPress.com
Get started