
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆಯುತ್ತಿರುವ ಮುದ್ದೇಬಿಹಾಳ ಪ್ರೀಮಿಯರ್ ಲೀಗ್ ನ ಪೈನಲ್ ಪಂದ್ಯ ಇಂದು ಸ್ಥಳೀಯ ವಿಬಿಸಿ ಪ್ರೌಢ ಶಾಲೆ ಆವರಣದಲ್ಲಿ ನಡೆಯಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಹಾಗೂ ವೇದಿಕೆ ಮೇಲಿನ ಗಣ್ಯರು ಸೇರಿ ಉದ್ಘಾಟನೆ ಮಾಡಿದರು.

ನಂತರ ಉದ್ಘಾಟಕರಾಗಿ ಆಗಮಿಸಿದ ಸ್ಥಳೀಯ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಬ್ಯಾಟಿಂಗ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಇಸ್ಲಾಂ ಧರ್ಮದ ಗುರುಗಳು, ಚಿನ್ನು ನಾಡಗೌಡ, ಶರಣು ಬೂದಿಹಾಳಮಠ,ಅಲ್ಲಾಭಕ್ಷ ಢವಳಗಿ, ಕಾಮರಾಜ ಬಿರಾದಾರ,ಅಶೋಕ, ಸದ್ದಾಂ ಕುಂಟೋಜಿ,ರಫೀಕ ಶಿರೋಳ,ಸೇರಿದಂತೆ ಮುದ್ದೇಬಿಹಾಳ ಪ್ರೀಮಿಯರ್ ಲೀಗ್ ನ ಎಲ್ಲ ಸದಸ್ಯರು ಹಾಗೂ ಆಟಗಾರರು ಉಪಸ್ಥಿತರಿದ್ದರು.
ರಾಯಲ್ ಟಿವಿ ನ್ಯೂಸ್ ವಿಜಯಪುರ
Published by Royal TV
Royal tv Kannada news online website channel
View more posts