ನೂತನ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ ಬಿಜೆಪಿ ಮುಖಂಡ ಮಲ್ಲನಗೌಡ ಬಿರಾದಾರ

ಬೆಳಗಾವಿ:ಕುಂದಾನಗರಿಯ ಜಿಲ್ಲಾ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ದಾದಾಗೌಡ ಎಸ್ ಬಿರಾದಾರ ಅವರನ್ನು ನೇಮಕ. ಮಾಡಿ ಜಿಲ್ಲಾ ಅಧ್ಯಕ್ಷ ಶಶಿಕಾಂತ ಪಾಟೀಲ ಆದೇಶ ಹೊರಡಿಸಿದ ಹಿನ್ನೆಲೆ ಮುದ್ದೇಬಿಹಾಳ ದೇವರಹಿಪ್ಪರಗಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಮುಖಂಡರಾದ ಮಲ್ಲನಗೌಡ ಬಿರಾದಾರ ಕೋರವಾರ ಅವರು ನೂತನ ಪ್ರಧಾನ ಕಾರ್ಯದರ್ಶಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ರಾಯಲ್ ಟಿವಿ ನ್ಯೂಸ್ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನಮಗೆ ನೀಡಿ – 8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started