ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ರೈತ ಮಹಿಳೆ ಕವಿತಾ ಮಿಶ್ರಾ ಆಗಮನ

ವಿಜಯಪುರ : ರಾಷ್ಟ್ರೀಯ ಮಹಿಳಾ ಸಂಘಟನಾ ಸೇವಾ ಸಂಸ್ಥೆ ವಿಜಯಪುರ ಇವರ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ ದಿನಾಂಕ 14-03-2020 ರಂದು ಬೆಳಿಗ್ಗೆ 9:00 ಘಂಟೆಗೆ ವಿಜಯಪುರದ ವೀರಶೈವ ಲಿಂಗಾಯತ ಸಮುದಾಯ ಭವನ ಬಂಜಾರಾ ಕ್ರಾಸ್ ಸೊಲ್ಲಾಪುರ ರಸ್ತೆ,ಯಲ್ಲಿ ಕಾರ್ಯಕ್ರಮ ನಡೆಯಲಿದ್ದು.

ಈ ಕಾರ್ಯಕ್ರಮಕ್ಕೆ ಉದ್ಘಾಟಕರಾಗಿ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರೈತ ಮಹಿಳೆ ಶ್ರೀಮತಿ ಕವಿತಾ ಮಿಶ್ರಾ ಆಗಮಿಸಲಿದ್ದು ಅಲ್ಲದೆ ವಿವಿಧ ಮಹಿಳಾ ಮುಖಂಡರು ಆಗಮಿಸಲಿದ್ದಾರೆ.

ಕಾರಣ ಸಂಘಟನೆಯ ಮಹಿಳೆಯರು ,ಮಹಿಳಾ ಮುಖಂಡರು ಆಗಮಿಸಿ ಎಸ್ಸೆಸ್ವಿಗೊಳಿಸಲು, ರಾಷ್ಟ್ರೀಯ ಮಹಿಳಾ ಸಂಘಟನಾ ಸೇವಾ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ಶಾರದಾ ಕೃಷ್ಣಾ ನಾಯಕ ಹೇಳಿದ್ದಾರೆ.

ರಾಯಲ್ ಟಿವಿ ನ್ಯೂಸ್ ವಿಜಯಪುರ ನಿಮ್ಮ ಸುದ್ದಿಗಳನ್ನು ನಮಗೆ ನೀಡಲು ಸಂಪರ್ಕಿಸಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started