
ಕೊರೋನ ವೈರಸ್ ಸೋಂಕು ನಿವಾರಣೆಗೆ ದೇಶಾದ್ಯಂತ ಪ್ರಧಾಮಂತ್ರಿ ನರೇಂದ್ರ ಮೋದಿ ಹೊರಡಿಸಿದ ಜನತಾ ಕರ್ಪ್ಯೂ ಯೆಸ್ಸೆಸ್ವಿಯಾದ ಹಿನ್ನೆಲೆ ಸಂಜೆ 5 ಘಂಟೆಗೆ ಕೊರೋನ ಸೊಂಕು ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸಿದ ವೈದ್ಯಕೀಯ ತಂಡ,ಮಾಧ್ಯಮ, ಯೋಧರಿಗೆ, ಪೋಲಿಸ್ ಇಲಾಖೆ,ಪೌರಾಡಳಿತ ಇಲಾಖೆ ಸೇರಿದಂತೆ ಎಷ್ಟು ಇಲಾಖೆಯಿಂದ ಜನರು ಶ್ರಮಿಸಿದ್ದಾರೆಯೋ ಅವರಿಗೆ ಚಪ್ಪಾಳೆ ತಟ್ಟುವ ಮುಖಾಂತರ ಗೌರವ ಸಲ್ಲಿಸಲು ಕರೆ ನೀಡಿದ ಹಿನ್ನೆಲೆಯಲ್ಲಿ ಈಗ ದೇಶಾದ್ಯಂತ ಚಪ್ಪಾಳೆ ತಟ್ಟುವ ಮೂಲಕ ಜನರು ಗೌರವ ಸಲ್ಲಿಸುತ್ತಿದ್ದಾರೆ.
ಕೇಂದ್ರದ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದರು.

ಹೋರಾಟಗಾರರು ಮುದ್ದೇಬಿಹಾಳ ಮತ ಕ್ಷೇತ್ರದ ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ ಅವರು ಬೆಂಗಳೂರಿನ ನಿವಾಸದಲ್ಲಿ ಚಪ್ಪಾಳೆ ತಟ್ಟುವ ಮೂಲಕ ಗೌರವ ಸಲ್ಲಿಸಿದರು.



ಇನ್ನೂ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದ ಹಸಿರು ತೋರನ ಬಳಗದ ಸಂಚಾಲಕ ಮಹಾಬಲೇಶ ಗಡೆದ,ಹಾಗೂ ನ್ಯಾಯವಾದಿಗಳಾದ ರವಿ ನಾಲತ್ತವಾಡ ಸೇರಿದಂತೆ ಹಲವಾರು ಜನತೆ ಚಪ್ಪಾಳೆ ತಟ್ಟುವ ಮೂಲಕ ಬಹು ಸಂಖ್ಯಾತ ಜನರು ಗೌರವ ಸಲ್ಲಿಸಿದ್ದಾರೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ – 8792900064
Published by Royal TV
Royal tv Kannada news online website channel
View more posts