ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ವರದಿ:

ಕರೋನಾ ವೈರಸ್ ತಡೆಗಟ್ಟುವ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಯವರು ಕರೆ ನೀಡಿದ ಜನತಾ ಕರ್ಪ್ಯೂಗೆ ಜನರಿಂದ ಅಭೂತ ಪೂರ್ವ ಬೆಂಬಲ ವ್ಯಕ್ತವಾಗಿದೆ.

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಸೇರಿದಂತೆ ಪರಮಾನಂದವಾಡಿ ಗ್ರಾಮದ ಜನತೆ ಸಂಪೂರ್ಣ ಬಂದ ಮಾಡಿ ಬೆಂಬಲ ವ್ಯಕ್ತ ಪಡಿಸಿದರು
ತಮ್ಮಗೆ ಬೇಕಾಗಿರುವ ಅಗತ್ಯ ಸಾಮಗ್ರಿಗಳನ್ನು ನಿನ್ನೆ ತೆಗೆದುಕೊಂಡು ಮನೆಯಿಂದ ಹೊರಗಡೆ ಬರದೆ ಕರ್ಪ್ಯೂಗೆ ಬೆಂಬಲ ಸೂಚಿಸಿ ಪರಮಾನಂದವಾಡಿ ಗ್ರಾಮದ ಜನತೆ ಪ್ರಧಾನ ಮಂತ್ರಿ ತೆಗೆದುಕೊಂಡ ನಿರ್ಣಯವನ್ನು ಮನಪೂರ್ವಕವಾಗಿ ಸ್ವಾಗತಿಸಿದ್ದಾರೆ.
ವರದಿ: ರಂಜಾನ್ ಮುಲ್ಲಾ
ರಾಯಲ್ ಟಿವಿ ನ್ಯೂಸ್ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts