ಜಿಲ್ಲಾ ಅಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಕೊರೋನ ಸೋಂಕು ಹರಡದಂತೆ ಸ್ಥಳಗಳನ್ನು ಪರಿಶೀಲನೆ ಮಾಡಿದರು.

ವಿಜಯಪುರ: ಜಿಲ್ಲಾಧಿಕಾರಿ ವೈ .ಎಸ್ ಪಾಟೀಲ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅನುಪಮ್ ಅಗರ್ವಾಲ್ ಅವರು ಇಂದು ಕೋವಿಡ್-19 ಮುನ್ನೆಚ್ಚರಿಕೆಗೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿದರು.

ಜಿಲ್ಲೆಯಲ್ಲಿನ ಮೋರಟಗಿ ಚೆಕ್ ಪೋಸ್ಟ್ ಪರಿಶೀಲನೆ ಮಾಡಿದರು,ಹಡಗಲಿ,ಶಿವಣಗಿ,ದೇವರಹಿಪ್ಪರಗಿ,ಕನ್ನೋಳಿ ಕ್ರಾಸ್,ಗಬಸಾವಳಗಿಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳಿಂದ ಹೊರಬರದಂತೆ,ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸೂಚಿಸಿದರು.

ರಾಯಲ್ ಟಿವಿ ನ್ಯೂಸ್ ವಿಜಯಪುರ,ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started