
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣಕ್ಕೆ ಬಂದೋಬಸ್ತಗಾಗಿ ಆಗಮಿಸಿದ ಸಿ ಆರ್ ಪಿ ಎಪ್ ಸಿಬ್ಬಂದಿ ಮತ್ತು ಅಥಣಿ ಪೋಲಿಸ್ ಠಾಣೆಯ ಸಿಬ್ಬಂದಿಗೆ ಅಥಣಿ ಡಿ ವೈ ಎಸ್ ಪಿ ಎಸ್ ವಿ ಗಿರೀಶ್ ಕಡ್ಡಾಯವಾಗಿ ಮಾಸ್ಕ ಧರಿಸುವಂತೆ ಮನವಿ ಮಾಡಿದರಲ್ಲದೆ ತಾವೇ ಸ್ವತಃ ಸ್ಯಾನಿಟೈಜರ್ ಮತ್ತು ಮಾಸ್ಕ್ ವಿತರಣೆ ಮಾಡಿ ಶಾಂತಿ ಸುವ್ಯವಸ್ಥೆಗೆ ಅನುಕೂಲ ಕಲ್ಪಿಸಲು ಬಂದವರು ಆರೋಗ್ಯವಂತರಾಗಿ ಇದ್ದಾಗ ಮಾತ್ರ ಸರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯ ಎಂದು ಕಿವಿಮಾತು ಹೇಳಿದರು.

ಈ ವೇಳೆ ಅಥಣಿ ಪೋಲಿಸ್ ಠಾಣೆ ಸಿಪಿಐ ಶಂಕರಗೌಡ ಪಾಟೀಲ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ವರದಿ:ಸಚೀನ ಕಾಂಬಳೆ
ರಾಯಲ್ ಟಿವಿ ನ್ಯೂಸ್ ವೀಕ್ಷಿಸಿ ನಿಮ್ಮ ಸುದ್ದಿಗಳನ್ನು ನಮಗೆ ನೀಡಿ-8792900064
Published by Royal TV
Royal tv Kannada news online website channel
View more posts