ವಿಜಯಪುರ ಬ್ರೇಕಿಂಗ್
ಸಿಡಿಲು ಬಡಿದು ವ್ಯಕ್ತಿ ಸಾವು

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲ್ಲೂಕಿನ ಹಳ್ಳೂರ ಗ್ರಾಮದಲ್ಲಿ ಘಟನೆ
ಹೊಲದಲ್ಲಿದ್ದಾಗ ಸಿಡಿಲು ಬಡಿದು ವ್ಯಕ್ತಿ ಸಾವು
ಗುಂಡಪ್ಪ ಸಕ್ರಪ್ಪ ಚಬನೂರ(55) ಮೃತಪಟ್ಟ ವ್ಯಕ್ತಿ
ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ರಾಯಲ್ ಟಿವಿ ನ್ಯೂಸ್ ವಿಜಯಪುರ,ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts