ಶಾಸಕರ ಕುಟುಂಬದಿಂದ ಬಡವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣೆ

ಕೋವಿಡ್-19 ಹಿನ್ನಲೆಯಲ್ಲಿ ಮುದ್ದೇಬಿಹಾಳ ತಾಲ್ಲೂಕಿನ ನಾಲತ್ತವಾಡ ಪಟ್ಟಣದಲ್ಲಿ ಬಡ ಜನತೆಗೆ ಅಹಾರ ಪದಾರ್ಥಗಳ ಕಿಟ್ ವಿತರಣೆಯಲ್ಲಿ ತೊಡಗಿರುವ ಮಾನ್ಯ ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ ಅವರು ಮತ್ತು ಅವರ ಧರ್ಮಪತ್ನಿ

ಶ್ರೀಮತಿ ಮಹಾದೇವಿ ಎ ಪಾಟೀಲ ನಡಹಳ್ಳಿ, ಹಾಗೂ ಹಿರಿಯ ಧುರಿಣರಾದ ಎಂ ಎಸ್ ಪಾಟೀಲ್,ಪುರಸಭೆ ಸದಸ್ಯನಿ ಸಂಗಮ್ಮ ದೇವರಹಳ್ಳಿ,ಸಹನಾ

ಬಡಿಗೇರ,ಶಿಲ್ಪಾ ಸಿದರೆಡ್ಡಿ,ಶಿಲ್ಪಾ ಶರ್ಮಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ರಾಯಲ್ ಟಿವಿ ನ್ಯೂಸ್ ವಿಜಯಪುರ,ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started