
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಸರಕೋಡ ಗ್ರಾಮದ ಶ್ರೀ ಪವಾಡ ಬಸವೇಶ್ವರ ದೇವಸ್ಥಾನದಲ್ಲಿ ಇಂದು ಪೋಲಿಸ್ ಅಧಿಕಾರಿಗಳಾದ ದೇವಾನಂದ ರಾಠೋಡ ಹಾಗೂ ಸಹೋದ್ಯೋಗಿಗಳು ತಮ್ಮ ಮನೆಯಿಂದ ತಂದ ಊಟದ ಡಬ್ಬಿಯಿಂದ ಇಂದು ಬಿದಿ ನಾಯಿ ಮರಿಗಳಿಗೆ ಊಟ ಬಡಿಸಿ ಮಾನವೀಯತೆ ಮೆರೆದರು.
ಈ ಕೋವಿಡ್-19 ಸಂದರ್ಭದಲ್ಲಿ ಮುಖ್ಯ ಕಾರ್ಯನಿರ್ವಹಿಸುತ್ತಿರುವ ಸಂದರ್ಭದಲ್ಲಿಯೂ ಕೂಡ ಈ ರೀತಿಯ ಮಾನವೀಯತೆಗೆ ಸಾಕ್ಷಿಯಾಗಿದೆ.
ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಾಗಿ ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts