ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿಯಲ್ಲಿ ಆಹಾರ ಧಾನ್ಯದ ಕಿಟ್ ವಿತರಣೆ:

ಕಳೆದ 10 ವರ್ಷಗಳ ಕಾಲ ಶಾಸಕರಾಗಿ ಕಾರ್ಯನಿರ್ವಹಿಸಿದ ದೇವರಹಿಪ್ಪರಗಿ ವಿಧಾನ ಸಭಾ ಕ್ಷೇತ್ರದ ದೇವರಹಿಪ್ಪರಗಿ ಪಟ್ಟಣದ ಅಭಿಮಾನಿ ಕಾರ್ಯಕರ್ತರ ಸಲಹೆಯಂತೆ ಪಟ್ಟಣದಲ್ಲಿ ಬಡ ಜನತೆಗೆ ಆಹಾರ ಪದಾರ್ಥಗಳ ಕಿಟ್ ಗಳನ್ನು ಬಾಲ ತಪಸ್ವಿ ಶ್ರೀ ಸೋಮಲಿಂಗ ಮಹಾರಾಜ ಕೆಸರಟ್ಟಿ ಇವರ ಸಾನಿಧ್ಯದಲ್ಲಿ ಮಾನ್ಯ ಮುದ್ದೇಬಿಹಾಳ ಮತ ಕ್ಷೇತ್ರದ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿಯವರು ಹಾಗೂ ಧರ್ಮ ಪತ್ನಿಯಾದ ಶ್ರೀಮತಿ ಮಹಾದೇವಿ ಪಾಟೀಲ ನಡಹಳ್ಳಿ ಯವರು ಜೊತೆಗೂಡಿ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಪಟ್ಟಣಪಂಚಾಯತ್ ಸದಸ್ಯರು ಮಖಂಡರು ಅಭಿಮಾನಿ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ:ಸಾಗರ ಉಕ್ಕಲಿ
ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಾಗಿ ಸಂಪರ್ಕಿಸಿ-8792900064
Published by Royal TV
Royal tv Kannada news online website channel
View more posts