ಮಾಜಿ ಸಚಿವ ಸಿ ಎಸ್ ನಾಡಗೌಡರಿಂದ ಮಾಸ್ಕ್ ವಿತರಣೆ

ವಿಜಯಪು ಜಿಲ್ಲೆಯ ಮುದ್ದೇಬಿಹಾಳ: ನೋವೆಲ್ ಕೊರೋನಾ ವೈರಸ್ ಹಿನ್ನಲೆಯಲ್ಲಿ ತಮ್ಮ ಪ್ರಾಣವನ್ನು ಲೆಕ್ಕಿಸದೆ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ನೋವೆಲ್ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮ ವಹಿಸುತ್ತಿರುವ ನಮ್ಮ ಹೆಮ್ಮೆಯ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ತಾಳಿಕೋಟಿಯ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಹಾಗೂ ಪೋಲಿಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ ಆಶಾ ಕಾರ್ಯಕರ್ತರಿಗೆ ಭೇಟಿ ನೀಡಿ ಧನ್ಯವಾದ ಅರ್ಪಿಸಿದ ಸಿ ಎಸ್ ನಾಡಗೌಡ (ಅಪ್ಪಾಜೀ) ಮುದ್ದೇಬಿಹಾಳ ವಿಧಾನಸಭಾ ಮತ ಕ್ಷೇತ್ರದ ಮಾಜಿ ಸಚಿವ ಅವರಿಗೆ ಮಾಸ್ಕ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಸಿದ್ದನಗೌಡ ಪಾಟೀಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ತಾಳಿಕೋಟಿ,ರಾಯನಗೌಡ ತಾತರೆಡ್ಡಿ, ಬಿ ಎಸ್ ಪಾಟೀಲ (ಯಾಳಗಿ),ಶರಣು ದೇಶಮುಖ,ಪ್ರಭುಗೌಡ ಮದರಕಲ್ಲ,ಎ ಎಮ್ ಪಟೇಲ,ಎಮ್ ಎಸ್ ಪಾಟೀಲ,ಪ್ರಕಾಶ ಪಾಟೀಲ,ಖಾಜಾಹುಸೇನ ದೋಣಿ,ಯಾಸೀನ ಕೆಂಭಾವಿ,ಯಾಸೀನ ಬುಡ್ಡಾ, ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ವರದಿ:ಸಾಗರ ಉಕ್ಕಲಿ

ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಾಗಿ ಸಂಪರ್ಕಿಸಿ-8792900064

Published by Royal TV

Royal tv Kannada news online website channel

Leave a comment

Design a site like this with WordPress.com
Get started