ರಾಜ್ಯ ಆರ್ಥಿ ಸಂಕಷ್ಟದಲ್ಲಿದೆ ಎಂಬುದು ತಿಳಿದಿದ್ದರೂ ಜನಪರ ಯೋಜನೆಗಳಿಗೆ ಜಾಸ್ತಿ ಒತ್ತು ನೀಡುವ ಬದಲು ಮೋದಿ ಮಾದರಿಯಲ್ಲಿ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದು, ರಾಜ್ಯ ಬಿಜೆಪಿಗೆ ಜನಪರ ಕಾಳಜಿ ಇಲ್ಲ ಎಂಬುದರ ಸೂಚಕ ತೋರಿಸುತ್ತದೆ. ಇಂದು ಮಂಡಿಸಿದ ಬಜೆಟ್ ಜನವಿರೋಧಿ ಬಜೆಟ್ ಆಗಿದೆ. ಕೇಂದ್ರದಿಂದ ಬರಬೇಕಿದ್ದ ಸುಮಾರು ₹11 ಸಾವಿರ ಕೋಟಿ ಜಿ.ಎಸ್.ಟಿ ಪಾಲು ರಾಜ್ಯಕ್ಕೆ ಸಿಕ್ಕಿಲ್ಲ, ಅನುದಾನದಲ್ಲಿ ಸುಮಾರು ₹8 ಕೋಟಿ ಕಡಿಮೆಯಾಗಿದ್ದರಿಂದ ಬಜೆಟ್ ಗೆ ಸಮಸ್ಯೆಯಾಗುತ್ತಿದೆ ಎಂದು ಪರೋಕ್ಷವಾಗಿ ಹೇಳಿದ್ದೀರಿ. ಕೇಂದ್ರದಲ್ಲಿ ಇರುವುದು ತಮ್ಮ ಸರ್ಕಾರContinue reading “ಬಿಜೆಪಿ ಸರ್ಕಾರದ ಬಜೆಟ್ ಜನ ವಿರೋಧಿಯಾದದ್ದು-ಸದ್ದಾಂ ಕುಂಟೋಜಿ”
Author Archives: Royal TV
ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳು ಸಾಥ್
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ರಾಜಾರೋಷವಾಗಿ ನಡೆಯುತ್ತಿದೆ ಅಕ್ರಮ ಮದ್ಯ ಮಾರಾಟ. ದಿನನಿತ್ಯ ತಾಲ್ಲೂಕಿನಲ್ಲಿ ಹಾಗೂ ಪಟ್ಟಣದ ಸುತ್ತಮುತ್ತಲೂ ಇರುವ ಧಾಬಾಗಳಲ್ಲಿ ಮದ್ಯಮಾರಾಟ ನಡೆಯುತ್ತಿದೆ.ಪರವಾನಿಗೆ ಇಲ್ಲದೆ ಅಕ್ರಮವಾಗಿ ನಡೆಯುವ ಈ ಮಾರಾಟಕ್ಕೆ ತಾಲ್ಲೂಕು ಅಬಕಾರಿ ಇಲಾಖೆಯ ಅಧಿಕಾರಿಗಳು ಸಾಥ್ ನೀಡುತ್ತಿದ್ದಾರೆ. ಅಲ್ಲದೇ ಪ್ರತಿಯೊಂದು ಧಾಬಾಗಳಿಂದ ಅಧಿಕಾರಿಗಳಿಗೆ ಲಂಚ ಹೋಗುತ್ತಿದ್ದು ಕಾರಣ ಧಾಬಾ ಗಳಲ್ಲಿ ನಡೆಯುವ ಈ ಮಾರಾಟಕ್ಕೆ ಕಡಿವಾನ ಹಾಕುವವರಿಲ್ಲ ಇದಕ್ಕೆ ಸಂಬಂಧಿಸಿದ ಮೇಲಾಧಿಕಾರಿಗಳು ಇತ್ತ ಗಮನಿಸುತ್ತಿಲ್ಲ. ತಾಲ್ಲೂಕಿನಲ್ಲಿರುವ ಮಧ್ಯದ ಅಂಗಡಿಗಳು ಬೆಳಿಗ್ಗೆ 6 ಘಂಟೆಗೆ ತಗೆಯುತ್ತಿದ್ದುContinue reading “ಅಕ್ರಮ ಮದ್ಯ ಮಾರಾಟಕ್ಕೆ ಅಧಿಕಾರಿಗಳು ಸಾಥ್”
ಅಧಿಕಾರಿಗಳ ನಿರ್ಲಕ್ಷ್ಯ ಕೊಳಚೆಯಾಗುತ್ತಿದೆ ದಲಿತರ ಕೇರಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದಲ್ಲಿ ಊರಿನ ಚರಂಡಿ ನೀರು ಬಂದು ದಲಿತರ ಕಾಲೋನಿಯಲ್ಲಿ ಸಂಗ್ರಹ ಇಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇರದೆ ಇಲ್ಲಿನ ನಿವಾಸಿಗಳಿಗೆ ತೊಂದರೆ. ಇದರಿಂದ ಸಾಂಕ್ರಾಮಿಕ ರೋಗ ಡೆಂಗ್ಯೂ ಜ್ವರ ಮುಂತಾದ ರೋಗಗಳನ್ನು ಹರಡುವ ಸಂಭವ.ಇದ್ದರು ಗೊತ್ತಿದ್ದರು ಕೂಡ ಸರೂರ್ ಗ್ರಾಮದಲ್ಲಿನ ಎಡ ಬಲ ಹೊಲದ ರೈತರು ಮೇಲ್ವರ್ಗದವರು ದಲಿತ ಸಮಾಜ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ.ಅದನ್ನು ಸರಿಪಡಿಸದೆ ಹೋದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಧರಣಿ ಕುಳಿತು ಹೋರಾಟ ಮಾಡಬೇಕಾಗುತ್ತದೆ. ಎಂದು ಅಂಬೇಡ್ಕರ್Continue reading “ಅಧಿಕಾರಿಗಳ ನಿರ್ಲಕ್ಷ್ಯ ಕೊಳಚೆಯಾಗುತ್ತಿದೆ ದಲಿತರ ಕೇರಿ”
Mr.Neeraj patil met on Bangalore (INDIA)
INTERNATIONAL NEWS Mr. Neeraj Patil (London) and Mr.Mallanagouda S Biradar (Korwar) had a meeting on Saturday, 29th February 2020, at Vidhanasoudha Bangalore. Brief introduction: • Mr. Mallanagouda Biradar (Engineering Postgraduate, Semiconductor and Technology Industry Veteran, Educationist and Indian Politician) is an Engineer of Indian origin and served in America, Europe and India in Technical andContinue reading “Mr.Neeraj patil met on Bangalore (INDIA)”
ಮುದ್ದೇಬಿಹಾಳ ಪ್ರೀಮಿಯರ್ ಲೀಗ್ ಪೈನಲ್ ಪಂದ್ಯ ಉದ್ಘಾಟನೆ ಮಾಡಿದ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ನಡೆಯುತ್ತಿರುವ ಮುದ್ದೇಬಿಹಾಳ ಪ್ರೀಮಿಯರ್ ಲೀಗ್ ನ ಪೈನಲ್ ಪಂದ್ಯ ಇಂದು ಸ್ಥಳೀಯ ವಿಬಿಸಿ ಪ್ರೌಢ ಶಾಲೆ ಆವರಣದಲ್ಲಿ ನಡೆಯಿತು. ಸಸಿಗೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಹಾಗೂ ವೇದಿಕೆ ಮೇಲಿನ ಗಣ್ಯರು ಸೇರಿ ಉದ್ಘಾಟನೆ ಮಾಡಿದರು. ನಂತರ ಉದ್ಘಾಟಕರಾಗಿ ಆಗಮಿಸಿದ ಸ್ಥಳೀಯ ಶಾಸಕ ಎ ಎಸ್ ಪಾಟೀಲ ನಡಹಳ್ಳಿ ಬ್ಯಾಟಿಂಗ್ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಇಸ್ಲಾಂ ಧರ್ಮದContinue reading “ಮುದ್ದೇಬಿಹಾಳ ಪ್ರೀಮಿಯರ್ ಲೀಗ್ ಪೈನಲ್ ಪಂದ್ಯ ಉದ್ಘಾಟನೆ ಮಾಡಿದ ಶಾಸಕ ಎ.ಎಸ್ ಪಾಟೀಲ ನಡಹಳ್ಳಿ”
ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬಿಜೆಪಿ ಪಕ್ಷದ ಮುಖಂಡರಿಂದ ಹಣ್ಣು ಹಂಪಲ ವಿತರಣೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಆಶ್ರಯ ಕಾಲೋನಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಬಡಮಕ್ಕಳಿಗೆ ಹಾಗೂ ತಾಲ್ಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಸಿಎಂ ಯಡಿಯೂರಪ್ಪ ಜನ್ಮದಿನಾಚರಣೆ ಹಿನ್ನೆಲೆ ಸಮಾಜಸೇವಕರು ಹಾಗೂ ಬಿಜೆಪಿ ಪಕ್ಷದ ಮುಖಂಡರಾದ ಶ್ರೀಮತಿ ಕಾಶೀಬಾಯಿ ರಾಂಪೂರ, ಗಿರೀಶಗೌಡ ಪಾಟೀಲ ನೇತೃತ್ವದಲ್ಲಿ ಗುರುವಾರ ಬಾಳೆಹಣ್ಣು, ಬಿಸ್ಕೆಟ್ ವಿತರಣೆ ಮಾಡಿದರು. ಈ ಸಂದರ್ಭ ಮಾತನಾಡಿದ ಗಿರೀಶಗೌಡ ಪಾಟೀಲ, ಬಿಜೆಪಿ ಮಹಿಳಾ ಧುರೀಣೆ, ಕಾಶಿಬಾಯಿ ರಾಂಪೂರ, ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಾಧನೆ, ಜೀವನದ ಕುರಿತು ತಿಳಿವಳಿಕೆ ನೀಡಿದರು. ಈ ಸಂದರ್ಭದಲ್ಲಿContinue reading “ಮುಖ್ಯಮಂತ್ರಿ ಯಡಿಯೂರಪ್ಪ ಜನ್ಮದಿನದ ಪ್ರಯುಕ್ತ ಬಿಜೆಪಿ ಪಕ್ಷದ ಮುಖಂಡರಿಂದ ಹಣ್ಣು ಹಂಪಲ ವಿತರಣೆ”
ಬಡವರಿಗೆ ಧಾನ ಮಾಡುವ ಮೂಲಕ ಶಿವರಾತ್ರಿ ಹಬ್ಬ ಆಚರಿಸಿದ-ಕಾಶೀಬಾಯಿ ರಾಂಪೂರ
ವಿಶೇಷವಾಗಿ ಶಿವರಾತ್ರಿ ಆಚರಣೆ: ಶಿವರಾತ್ರಿ ಹಬ್ಬದ ಪ್ರಯುಕ್ತ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಿಜೆಪಿಯ ಮಹಿಳಾ ಮುಖಂಡರಾದ ಶ್ರೀಮತಿ ಕಾಶಿಬಾಯಿ ಶಿವಯೋಗಪ್ಪ ರಾಂಪೂರ ಅವರು ಬಳ್ಳಾರಿಗೆ ತೆರಳಿದ ಪ್ರಯುಕ್ತ ಅಲ್ಲಿನ ಬಡ ಹಿರಿಯ ನಾಗರಿಕರಿಗೆ ಬಟ್ಟೆ ಮತ್ತು ಧನಸಹಾಯ ಮಾಡಿದರು. ಈ ಸಂದರ್ಭದಲ್ಲಿ ಬಡ ಜೀವಿಗಳು ಧಾನಿಗಳಿಗೆ ಹರಿಸಿದರು. ರಾಯಲ್ ಟಿವಿ ನ್ಯೂಸ್ ಬಳ್ಳಾರಿ
ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪಿಸಲು ಒತ್ತಾಯ
ಭಾರತದ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ಬ್ರಿಟಿಷರ ವಿರುದ್ದ ಹೋರಾಡಿದ ಪ್ರಥಮ ವೀರ ಮಹಿಳೆ ವೀರ ರಾಣಿ ಕಿತ್ತೂರ ಚನ್ನಮ್ಮನ ಪ್ರತಿಮೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವೀರ ರಾಣಿ ಕಿತ್ತೂರ ಚನ್ನಮ್ಮನ ಪ್ರತಿಮೆ ಸ್ಥಾಪನೆ ಮಾಡಬೇಕು. ಮತ್ತು ಶಾಲಾ ಕಾಲೇಜು ಪಠ್ಯ ಪುಸ್ತಕದಲ್ಲಿ ಕಿತ್ತೂರ ಚನ್ನಮ್ಮನ ಸಂಪೂರ್ಣ ಇತಿಹಾಸ ಹಾಕಲು ಆಗ್ರಹ. ಧಾರವಾಡ ಜಿಲ್ಲೆಯಲ್ಲಿ ಎಲ್ಲಾ ಮಹನೀಯರ ಪ್ರತಿಮೆ ಇವೆ ಆದರೆ ಬ್ರಿಟಿಷರ ವಿರುದ್ದ ಹೋರಾಡಿದ ಪ್ರಥಮ ವೀರ ಮಹಿಳೆ ಭಾರತದ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿ ವೀರ ರಾಣಿContinue reading “ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಿತ್ತೂರು ಚೆನ್ನಮ್ಮ ಪ್ರತಿಮೆ ಸ್ಥಾಪಿಸಲು ಒತ್ತಾಯ”
ಕಾರ್ಯ ನಿರತ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಸಚೇಂದ್ರ ಲಂಬು ನೂತನ ಅಧಿಕಾರ ಸ್ವೀಕಾರ
ವಿಜಯಪುರ ಜಿಲ್ಲೆಯ ಸುದ್ದಿ: ನೂತನ ಕಾ ನಿ ಪ ಸಂಘದ ಅಧಿಕಾರಿ ಸ್ವೀಕರಿಸಿ ಸುಕ್ಷೇತ್ರ ಯಲಗೂರಿನ ಶ್ರೀ ಆಂಜನೇಯ ಸ್ವಾಮಿ ದರ್ಶನ ಪಡೆದರು. ಮರಿಕಾರ್ತಿಕೋತ್ಸವದ ಸಂದರ್ಭದಲ್ಲಿ ದೇವಸ್ಥಾನದ ಸಮೀತಿ ವತಿಯಿಂದ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನೂತನವಾಗಿ ಅಧಿಕಾರ ಸ್ವೀಕರಿಸಿರುವ ಶ್ರೀ ಸಚೇಂದ್ರ ಲಂಬು ಅವರನ್ನು ಸಮಿತಿ ಅಧ್ಯಕ್ಷ ಅನಂತ ಓಂಕಾರ ಸತ್ಕರಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಸಂಘದ ಗ್ರಾಮೀಣ ಭಾಗದ ಉಪಾಧ್ಯಕ್ಷರಾದ ಶ್ರೀ ಡಿ.ಬಿವಡವಡಗಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀ ದೇವೇಂದ್ರ ಹೆಳವರ,Continue reading “ಕಾರ್ಯ ನಿರತ ಪತ್ರಕರ್ತರ ಸಂಘಕ್ಕೆ ಅಧ್ಯಕ್ಷರಾಗಿ ಸಚೇಂದ್ರ ಲಂಬು ನೂತನ ಅಧಿಕಾರ ಸ್ವೀಕಾರ”
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿದ ಕೂಡಲಸಂಗಮ ಪೀಠದ ಜಗದ್ಗುರು ಜಯಮೃತ್ಯೂಂಜಯ ಸ್ವಾಮೀಜಿ
ರಾಜ್ಯ ಸುದ್ದಿ: ಬೆಂಗಳೂರು – ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಶ್ರೀ ಬಸವ ಜಯ ಮೃತ್ಯುಂಜಯ ಸ್ವಾಮೀಜಿಯವರ ನೇತ್ರುತ್ವದ ನಿಯೋಗ ಗುರುವಾರ ದಿನಾಂಕ 20 ಫೆಬ್ರವರಿ 2020 ರಂದು, ಬೆಂಗಳೂರಿನ ಢವಳಗಿರಿ ನಿವಾಸದಲ್ಲಿ ಮಾನ್ಯ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರಿಗೆ ಸಮಾಜದವತಿಯಿಂದ ಮನವಿ ಪತ್ರ ಸಲ್ಲಿಸಿದರು. 1) ಕೃಷಿ ಆಧಾರಿತ ಹಾಗೂ ಆರ್ಥಿಕವಾಗಿ ಹಿಂದುಳಿದ ಪಂಚಮಸಾಲಿ ಸಮಾಜವನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಸೇರ್ಪಡಿಸುವಂತೆ 2) ಪಂಚಮಸಾಲಿ ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ 3)ಕಿತ್ತೂರುContinue reading “ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪಗೆ ಮನವಿ ಸಲ್ಲಿಸಿದ ಕೂಡಲಸಂಗಮ ಪೀಠದ ಜಗದ್ಗುರು ಜಯಮೃತ್ಯೂಂಜಯ ಸ್ವಾಮೀಜಿ”