ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ150 ಆಯುಷ್ಮಾನ್ ಕಾರ್ಡ್ ಉಚಿತವಾಗಿ ವಿತರಣೆ ಮಾಡಿದರು. ಗ್ರಾಮೀಣ ಹೆಣ್ಣು ಮಕ್ಕಳಿಗೆ ಆರೋಗ್ಯದ ಹಿತ ದೃಷ್ಟಿಯಿಂದ ಕೇಂದ್ರ ಸರ್ಕಾರದ ಯೋಜನೆಯಲ್ಲಿ ಒಂದಾದ ಆಯುಷ್ಮಾನ ಕಾರ್ಡ್ ಗಳನ್ನು ಸಂಘದ ಮಹಿಳಾ ಸದಸ್ಯರಿಗೆ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಪಂಚಾಯತ್ ಉಪಾದ್ಯಕ್ಷ ಮಂಜುನಾಥಗೌಡ ಪಾಟೀಲ ಧರ್ಮಸ್ಥಳ ಸಂಸ್ಥೆ ಕೊಡುವ ಯೋಜನೆಯನ್ನು ಸರಿಯಾಗಿ ಉಪಯೋಗಿಸಿಳ್ಳಲೂ ಪ್ರೇರಣೆ ನೀಡುತ್ತಿರುವುದು ಶ್ಲಾಘನೀಯ.Continue reading “ಶ್ರೀ ಕ್ಷೇತ್ರ ಧರ್ಮಸ್ಥಳದ ಸಂಸ್ಥೆಯಿಂದ ಆಯುಷ್ಮಾನ ಕಾರ್ಡ್ ಉಚಿತ ವಿತರಣೆ”
Author Archives: Royal TV
ಸಚಿವ ಬಿ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಆರೊಗ್ಯ ಕವಚ 108 ನೌಕರರ ಸಭೆ
ಬೆಂಗಳೂರಿನಲ್ಲಿ ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರಾದ ಬಿ ಶ್ರೀರಾಮುಲು ಅವರ ಅಧ್ಯಕ್ಷತೆಯಲ್ಲಿ ಆರೋಗ್ಯ ಕವಚ ೧೦೮ ನೌಕರರ ಸಭೆ ಜರುಗಿತು. ಸಚಿವರು ಮಾತನಾಡಿ: ಆರೋಗ್ಯ ಕವಚ ನೌಕರರ ಬೇಡಿಕೆಗಳಾದ ಸಮಾನ ಕೆಲಸಕ್ಕೆ ಸಮಾನ ವೇತನ ಕೋಡುವದು ಹಾಗೂ ನೌಕರರನ್ನು ಕಾರ್ಮಿಕ ಕಾಯ್ದೆಯಡಿಯಲ್ಲಿ ವಿಲಿನಗೋಳಿಸುವದು,ಮೂಲಭೂತ ಸೌಲಭ್ಯ ಒದಗಿಸುವುದು,ವಜಾಗೊಂಡ ನೌಕರರನ್ನು ವಾಪಾಸ ಕೆಲಸಕ್ಕೆ ತೆಗೆದುಕೊಳ್ಳುವದರ ಬಗ್ಗೆ ಸುಧೀರ್ಘ ಚರ್ಚೆ ಮಾಡಿದರು ಒಟ್ಟಾರೆ ನೌಕರರ ಪರವಾಗಿ ಸರಕಾರ ಇದೆ ನಮಗೆಲ್ಲಾರಿತಿಯ ಒಳ್ಳೆಯದು ಮಾಡುವ ಜವಾಬ್ದಾರಿ ಸರಕಾರದ್ದು ಎಂದುContinue reading “ಸಚಿವ ಬಿ ಶ್ರೀರಾಮುಲು ಅಧ್ಯಕ್ಷತೆಯಲ್ಲಿ ಆರೊಗ್ಯ ಕವಚ 108 ನೌಕರರ ಸಭೆ”
ಮೌಡ್ಯಕ್ಕೆ ಸೆಡ್ಡು ಹೊಡೆದು ಮಗಳ ಹುಟ್ಟುಹಬ್ಬ ಆಚರಿಸಿದ ದಂಪತಿ
ಚಿಕ್ಕೋಡಿ ವರದಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಮೌಡ್ಯಕ್ಕೆ ಸೆಡ್ಡು ಹೊಡೆದು ಮಗಳ ಹುಟ್ಟುಹಬ್ಬ ಆಚರಣೆ ಮಾಡಿದ ದಂಪತಿಗಳು. ಇಂಗಳಿ ಗ್ರಾಮದ ಮಹೇಶ ಅಶೋಕ ಶಿಂಗೆ ಅವರ ಸುಪುತ್ರಿಯಾದ ಜೀಜಾ ಎಂಬ ಹೆಸರಿನ ಮಗುವಿನ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿ ಎಲ್ಲರನ್ನು ಕಣ್ಣು ನಿಬ್ಬೆರಿಸುವಂತ ಮಾಡಿದ್ದಾರೆ. ಸ್ಮಶಾನದಲ್ಲಿ ಹುಟ್ಟುಹಬ್ಬದ ಸಂಭ್ರಮವನ್ನು ಸಂತಸ ವ್ಯಕ್ತಪಡಿಸಿ ಅತಿಥಿಯಾಗಿ ಆಗಮಿಸಿ ಮಾತನಾಡಿದ ರವೀಂದ್ರ ನಾಯ್ಕರ್ ಬುದ್ದ,ಬಸವ,ಅಂಬೇಡ್ಕರ್ ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ನಾವು ಮೌಡ್ಯತೆಯಿಂದ ಹೊರಬರಲು ಸಾಧ್ಯವಾಗುತ್ತದೆ. ಸ್ಮಶಾನದಲ್ಲಿContinue reading “ಮೌಡ್ಯಕ್ಕೆ ಸೆಡ್ಡು ಹೊಡೆದು ಮಗಳ ಹುಟ್ಟುಹಬ್ಬ ಆಚರಿಸಿದ ದಂಪತಿ”
ಏಕಕಾಲಕ್ಕೆ ಎಂಟು ಪುಸ್ತಕ ಬಿಡುಗಡೆ ವಿಶ್ವದಾಖಲೆ ನಿರ್ಮಿಸಿದ ಸಾಹಿತಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಬಾವೂರ ಗ್ರಾಮದ ಶಿಕ್ಷಕರು ಹಾಗೂ ಸಾಹಿತಿಗಳಾದ ಶಿವಕುಮಾರ್ ಹಡಪದ ರವರು 8 ಪುಸ್ತಕಗಳನ್ನು ಏಕಕಾಲಕ್ಕೆ ಕನ್ನಡ ಭಾಷೆಯಲ್ಲಿ ಬಿಡುಗಡೆಗೊಳಿಸಿ ವಿಶ್ವದಾಖಲೆ ನಿರ್ಮಿಸಿದ್ದಾರೆ. ಡಿಸೆಂಬರ್ 2 ನೇ ತಾರೀಕು 2018ರಂದು ಶ್ರೀ ಶಿವಕುಮಾರ್ ಹಡಪದ ರವರು 8 ಪುಸ್ತಕಗಳನ್ನು ಏಕಕಾಲಕ್ಕೆ ಬಿಡುಗಡೆಗೊಳಿಸಿ ಇನ್ಕ್ರೆಡಿಬಲ್ ಬುಕ್ ಆಫ್ ರೆಕಾರ್ಡ್ಸ ಎಂಬ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ.ಈ ದಾಖಲೆಯನ್ನು ಸಂಪಾದಕರಾದ ದೀಪಕ್ ಶರ್ಮಾರವರು ಆದೇಶಿಸಿದ್ದಾರೆ. ಶಿವಕುಮಾರ್ ಅವರು ಎಂಟು ಪುಸ್ತಕಗಳನ್ನು ಕನ್ನಡ ಭಾಷೆಯಲ್ಲಿ ಏಕಕಾಲಕ್ಕೆ ಬಿಡುಗಡೆಗೊಳಿಸಿದ್ದು ಅವುಗಳುContinue reading “ಏಕಕಾಲಕ್ಕೆ ಎಂಟು ಪುಸ್ತಕ ಬಿಡುಗಡೆ ವಿಶ್ವದಾಖಲೆ ನಿರ್ಮಿಸಿದ ಸಾಹಿತಿ”
ನೂತನ ಚುಟುಕು ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಪ್ರಾರ್ಥನಾ ವಿದ್ಯಾ ಮಂದಿರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತು ವಿಜಯಪುರ ಘಟಕದ ವತಿಯಿಂದ ತಾಲೂಕಾ ಚುಟುಕು ಸಾಹಿತ್ಯ ಪರಿಷತ್ತಿನ ಉದ್ಘಾಟನೆ ಮತ್ತು ಪದಗ್ರಹಣ ಸಮಾರಂಭ ಜರುಗಿತು. ವೇದಿಕೆ ಮೇಲೆ ಅಧ್ಯಕ್ಷರಾದ ಪ್ರಭುದೇವ, ಕಲಬುರ್ಗಿ.ಜಿಲ್ಲಾ ಘಟಕದ ಅಧ್ಯಕ್ಷ ರಾಜು ಬಂಡೆಪ್ಪ ತೇಲಿ ಹಾಗೂ ಮುಖ್ಯ ಅತಿಥಿಗಳಾಗಿ ಎಂ ಬಿ ನಾವದಗಿ . ಮಹಾಬಲೇಶ್ವರ ಗಡೇದ. ಕೆ.ಜಿ ಭದ್ರಣ್ಣವರ ಉಪಸ್ಥಿತರಿದ್ದರು . ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮContinue reading “ನೂತನ ಚುಟುಕು ಸಾಹಿತ್ಯ ಪರಿಷತ್ತು ಘಟಕ ಉದ್ಘಾಟನೆ ಹಾಗೂ ಪದಗ್ರಹಣ ಕಾರ್ಯಕ್ರಮ”
ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್ಸಿ, ಎಸ್ಟಿ ಮುಖಂಡರ ಸಭೆ
ವಿಜಯಪುರ ಜಿಲ್ಲೆಯಲ್ಲಿ ಮುದ್ದೇಬಿಹಾಳ ಸುದ್ದಿ ಮುದ್ದೇಬಿಹಾಳ:ಮೀಸಲಾತಿಯಲ್ಲಿ ಹೊಸದಾಗಿ ಸೇರ್ಪಡೆ ಆಗಿರುವ ಜಾತಿಗಳು ಮುಂದುವರೆಯಬೇಕೆ, ಬೇಡವೇ ಎನ್ನುವುದೇ ಒಂದು ದೊಡ್ಡ ಸಮಸ್ಯೆ ಆಗಿದೆ ಎಂದು ಎಪಿಎಂಸಿ ನಿರ್ದೇಶಕ ವೈ.ಎಚ್.ವಿಜಯಕರ್ ಹೇಳಿದ್ದಾರೆ. ಇಲ್ಲಿನ ಹುಡ್ಕೋದಲ್ಲಿರುವ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಸೋಮವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವೈ ಎಚ್ ವಿಜಯಕರ ಅವರು, ಪ್ರಧಾನಿ ಮೋದಿ ಅವರು ಯಾವ ಗೊತ್ತು ಗುರಿ ಇಲ್ಲದೆ ಮೇಲ್ಜಾತಿಯವರಿಗೆ ಶೇ.10 ಮೀಸಲಾತಿ ಕೊಟ್ಟರು. ಆದರೆ ಒಟ್ಟಾರೆ ಮೀಸಲಾತಿ ಶೇ.50ಕ್ಕಿಂತ ಹೆಚ್ಚಾಗಬಾರದು ಎಂದು ಸುಪ್ರೀಂಕೋರ್ಟ ಆದೇಶContinue reading “ಸಮಾಜ ಕಲ್ಯಾಣ ಇಲಾಖೆಯಲ್ಲಿ ಎಸ್ಸಿ, ಎಸ್ಟಿ ಮುಖಂಡರ ಸಭೆ”
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಮಾಜಿ ಸಚಿವ ಸಿ.ಎಸ್.ನಾಡಗೌಡ ಉಪಸ್ಥಿತಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಇಂದು ನಡೆದ ಪ್ರತಿಭಟನೆ ದೇಶದಲ್ಲಿ ಶಾಂತಿ ಕದಡಲು ಮೋದಿ ಅಮಿತ್ ಶಾ ಜೋಡಿ ಹುನ್ನಾರ ನಡೆಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ದೇಶದ ಮುಗ್ಧ ಜನತೆಯ ಗಮನವನ್ನು ಬೇರೆಡೆ ಸೆಳೆದು ಆರ್ಥಿಕವಾಗಿ ದೇಶವನ್ನು ಸಮಸ್ಯೆಗೆ ಸಿಲುಕಿಸಿರುವ ವೈಫಲ್ಯ ಮುಚ್ಚಿಕೊಳ್ಳಲು ಹೂಡಿದ ತಂತ್ರಗಾರಿಕೆ ಆಗಿದೆ ಎಂದು ಮಾಜಿ ಸಚಿವ ಸಿ.ಎಸ್.ನಾಡಗೌಡ ಕಟುವಾಗಿ ಟೀಕಿಸಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮುಸ್ಲಿಂ ಮುತ್ತಾಹಿದಾ ಕೌನ್ಸಿಲ್ ನೇತೃತ್ವದಲ್ಲಿ ಪಟ್ಟಣದಲ್ಲಿ ಶನಿವಾರ ನಡೆದ ಕೌನ್ಸಿಲ್ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು, ಡಿಎಸ್ಎಸ್Continue reading “ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನೆ ಮಾಜಿ ಸಚಿವ ಸಿ.ಎಸ್.ನಾಡಗೌಡ ಉಪಸ್ಥಿತಿ”
ಅನುದಾನಿತ ಶಾಲಾ ಕಾಲೇಜು ನೌಕರರಿಂದ ರಾಜ್ಯಮಟ್ಟದ ಹೋರಾಟ ಕುರಿತು ಪತ್ರಿಕಾಗೋಷ್ಠಿ
ಅನುದಾನಿತ ನೌಕರರಿಗೆ ಪಿಂಚಣಿ ಸೌಲಭ್ಯ ನೀಡುವಂತೆ ಜನವರಿ 10ರಿಂದ ಬೆಂಗಳೂರಿನಲ್ಲಿ ಮಾಡು ಇಲ್ಲವೇ ಮಡಿ ಹೋರಾಟ ಮಾಡಲು ಕರೆ ನೀಡಿದ್ದಾರೆ. ಜನವರಿ 10ರಿಂದ ಅನುದಾನಿತ ಪಿಂಚಣಿ ವಂಚಿತ ನೌಕರರ ಸಂಘದಿಂದ ಅಹೋರಾತ್ರಿ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುವುದು. ಜನವರಿ 10ರಿಂದ ಅನುದಾನಿತ ಸಂಸ್ಥೆಗಳ ನೌಕರರಿಂದ ಅಹೋರಾತ್ರಿ ಪ್ರಾಣ ಬಿಟ್ಟೆವು ಪಿಂಚಣಿ ಬಿಡೆವು ಹೋರಾಟ. 2006 ಇಸ್ವಿಯ ನಂತರ ನೇಮಕವಾದ ಅನುದಾನಿತ ಶಾಲೆಯ ಶಿಕ್ಷಕರು ಈ ಪ್ರತಿಭಟನೆ ಧರಣಿಯಲ್ಲಿ ಪಾಲ್ಗೊಳ್ಳಲು ಹೇಳಿದ್ದಾರೆ. ರಾಜ್ಯದ ಅನುದಾನಿತ ವಿದ್ಯಾಸಂಸ್ಥೆಗಳ ನೌಕರರ ನಿವೃತ್ತಿContinue reading “ಅನುದಾನಿತ ಶಾಲಾ ಕಾಲೇಜು ನೌಕರರಿಂದ ರಾಜ್ಯಮಟ್ಟದ ಹೋರಾಟ ಕುರಿತು ಪತ್ರಿಕಾಗೋಷ್ಠಿ”
ವಾಲ್ಮೀಕಿ ಮಹಿಳಾ ಸಂಘದಿಂದ ಹೊಸ ವರ್ಷಾಚರಣೆ
ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಹೊಸ ವರ್ಷಾಚರಣೆ ಮಾಡಿದರು. ಹಕ್ಕಬುಕ್ಕ ವಾಲ್ಮೀಕಿ ಮಹಿಳಾ ಸ್ವಸಹಾಯ ಸಂಘ (ರಿ ) ಹೂಗಾರ ಗಲ್ಲಿ 3 ಕ್ರಾಸ್ . ತಾ ಬ್ಯಾಡಗಿ .ಜಿ ಹಾವೇರಿ ಇವರ ಹೊಸ ವರ್ಷದ ಆಚರಣೆಯ ಪ್ರತೀಕವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಿದರು. ಅನೇಕರು ಕಾರ್ಯಕ್ರಮದ ಕುರಿತು ಮಾತನಾಡಿದರು. ನಂತರ ವಿಧ್ಯಾರ್ಥಿಗಳಿಂದ ಮನೋರಂಜನಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಪದ್ಮ ಕುರುಕುಂದಿ ವಹಿಸಿದ್ದರು ಅತಿಥಿContinue reading “ವಾಲ್ಮೀಕಿ ಮಹಿಳಾ ಸಂಘದಿಂದ ಹೊಸ ವರ್ಷಾಚರಣೆ”
ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಪೀಠದ ಸ್ವಾಮೀಜಿಯಿಂದ ಕರೆ
ವಾಲ್ಮೀಕಿ ಸಮಾಜಕ್ಕೆ 7.5ಮೀಸಲಾತಿ ಘೋಷಿಸದಿದ್ದಲ್ಲಿ ಮುಖ್ಯಮಂತ್ರಿಗಳ ಮನೆಮುಂದೆ ಧರಣಿ-ಸ್ವಾಮೀಜಿ ಎಚ್ಚರಿಕೆ ವಾಲ್ಮೀಕಿ ನಾಯಕ ಸಮಾಜಕ್ಕೆ ಶೀಘ್ರವೇ 7.5ಮೀಸಲಾತಿ ಘೋಷಿಸಬೇಕು.ನಿರ್ಲಕ್ಷಿಸಿದ್ದಲ್ಲಿ ರಾಜ್ಯದ ಮುಖ್ಯಮಂತ್ರಿಗಳ ಮನೆ ಮುಂದೆ ಧರಣಿ ಪ್ರತಿಭಟನೆ ಮಾಡಲಾಗುವುದೆಂದು ಶ್ರೀ ವಾಲ್ಮೀಕಿ ಮಹರ್ಷಿ ಪುಣ್ಯಾನಂದ ಪುರಿಸ್ವಾಮಿರವರು ಈ ಮೂಲಕ ಎಚ್ಚರಿಸಿದ್ದಾರೆ.ಅವರು ಕೂಡ್ಲಿಗಿ ಪಟ್ಟಣದ ಪ್ರವಾಸಿಮಂದಿರದಲ್ಲಿ ಶ್ರೀ ವಾಲ್ಮೀಕಿ ಮಹರ್ಷಿ ಜಾತ್ರೆ ಪ್ರಯುಕ್ತ ಪೂರ್ವ ಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದರು.ರಾಜ್ಯದ ಪ್ರಭಾವಿ ಸಮಾಜವನ್ನು ನಿರ್ಲಕ್ಷಿಸುವ ಯಾವುದೇ ಪಕ್ಷದ ಯಾವುದೇ ಸರ್ಕಾರ ಗಳಿಗೆ ಆಯುಷ್ಯವಿರುವುದಿಲ್ಲ.ಇದನ್ನು ರಾಜ್ಯ ಸರ್ಕಾರ ಅರಿತು ಸಮಾಜದ ಬಹುದಿನಗಳContinue reading “ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡುವಂತೆ ಪೀಠದ ಸ್ವಾಮೀಜಿಯಿಂದ ಕರೆ”