ವಿಜಯಪುರ:ಅಖಿಲ ಭಾರತೀಯ ವೈದ್ಯಕೀಯ ಸಂಸ್ಥೆ ನಿನ್ನೆ ಬಿಡುಗಡೆಗೊಳಿಸಿದ ಹೇಳಿಕೆ ಪ್ರಕಾರ, ಕೋವಿಡ್-19 ಜೂನ್ ಮತ್ತು ಜುಲೈನಲ್ಲಿ ಉತ್ತುಂಗಕ್ಕೆ ಏರುವ ಅಪಾಯವಿದೆ. ಈ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಜೂನ್ ತಿಂಗಳು ನಡೆಸುವುದು ಬೇಡವೆಂದು ವಿಜಯಪುರ NSUI ಜಿಲ್ಲಾ ಅಧ್ಯಕ್ಷ ಸದ್ದಾಂ ಕುಂಟೋಜಿ ಹೇಳಿದ್ದಾರೆ. ಕೊರೊನಾ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ಮೇ ಮತ್ತು ಜೂನ್ ತಿಂಗಳ ಮೊದಲ ವಾರ ಬಹಳ ನಿರ್ಣಾಯಕವೆಂದು ಹಲವು ಸಾಂಕ್ರಾಮಿಕ ರೋಗ ತಜ್ಞರು ಹೇಳಿದ್ದಾರೆ. ಕೊರೊನಾಗೆ ಸಂಬಂಧಿಸಿದಂತೆ ವಿದೇಶಗಳಲ್ಲಿ ಮತ್ತು ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿರುವ ವಲಸೆ ಕಾರ್ಮಿಕರು,Continue reading “ಜೂನ್ನಲ್ಲಿ SSLC ಪರೀಕ್ಷೆ ನಡೆಸುವುದು ಆತುರದ ನಿರ್ಧಾರ-ಸದ್ದಾಂ ಕುಂಟೋಜಿ”
Category Archives: Uncategorized
ಗಂಗಾಮತಸ್ಥ ಸಂಘದ ಗೌರವ ಅಧ್ಯಕ್ಷರಿಂದ ಬಡವರಿಗೆ ಆಹಾರ ಧಾನ್ಯ ಕಿಟ್ ವಿತರಣೆ
ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಗೌರವಾಧ್ಯಕ್ಷರಾದ ಪ್ರೊಫೆಸರ್ ವಸಂತಮ್ಮನವರು ಸಹೋದ್ಯೋಗಿಗಳು ಹಾಗೂ ಶಿಷ್ಯ ವೃಂದದ ಕೂಡಿಕೊಂಡು ಮೈಸೂರಿನಲ್ಲಿ ಲಾಕ್ ಡೌನ್ ದಿಂದ ತೊಂದರೆಗೆ ಒಳಗಾದ ಕುಟುಂಬಗಳಿಗೆ 2 ಲಕ್ಷ ರೂಪಾಯಿಗಳ ಮೌಲ್ಯದ 600 ಅಹಾರ ಧಾನ್ಯಗಳ ಕಿಟ್ ವಿತರಣೆ ಮಾಡಿದರು. ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಮೈಸೂರಿನ 600 ಕುಟುಂಬಗಳಿಗೆ ಪ್ರೊಫೆಸರ ವಸಂತಮತ್ಮನವರು ಸಹೋದ್ಯೋಗಿಗಳು ಶಿಷ್ಯರು ಸೇರಿಕೊಂಡು 18 ಕ್ವಿಂಟಾಲ್ ಅಕ್ಕಿ 600 ಲೀಟರ್ ಅಡುಗೆ ಎಣ್ಣೆ 600 K.G ಬೆಳೆ ಆಶಾ ಕಾರ್ಯಕರ್ತೆಯರು ಹಾಗೂContinue reading “ಗಂಗಾಮತಸ್ಥ ಸಂಘದ ಗೌರವ ಅಧ್ಯಕ್ಷರಿಂದ ಬಡವರಿಗೆ ಆಹಾರ ಧಾನ್ಯ ಕಿಟ್ ವಿತರಣೆ”
ಕರ್ನಾಟಕ ರಾಜ್ಯ ಗಂಗಾಮತಸ್ಥರ ಸಂಘದ ಗೌರವಾಧ್ಯಕ್ಷರಾದ ಪ್ರೊಫೆಸರ್ ವಸಂತಮ್ಮನವರು ಸಹೋದ್ಯೋಗಿಗಳು ಹಾಗೂ ಶಿಷ್ಯ ವೃಂದದ ಕೂಡಿಕೊಂಡು ಮೈಸೂರಿನಲ್ಲಿ ಲಾಕ್ ಡೌನ್ ದಿಂದ ತೊಂದರೆಗೆ ಒಳಗಾದ ಕುಟುಂಬಗಳಿಗೆ 2 ಲಕ್ಷ ರೂಪಾಯಿಗಳ ಮೌಲ್ಯದ 600 ಅಹಾರ ಕಿಟ್ ವಿತರಣೆ ಮಾಡಿದರು. ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಒಳಗಾದ ಮೈಸೂರಿನ 600 ಕುಟುಂಬಗಳಿಗೆ ಪ್ರೊಫೆಸರ ವಸಂತಮತ್ಮನವರು ಸಹೋದ್ಯೋಗಿಗಳು ಶಿಷ್ಯರು ಸೇರಿಕೊಂಡು 1) 18 ಕ್ವಿಂಟಾಲ್ ಅಕ್ಕಿ 2) 600 ಲೀಟರ್ ಅಡುಗೆ ಎಣ್ಣೆ 3) 600 K.G ಬೆಳೆ 4)Continue reading
ದಕ್ಷತೆ ಹಾಗೂ ಪ್ರಾಮಾಣಿಕತೆ ಯಿಂದ ಮುದ್ದೇಬಿಹಾಳ ತಾಲ್ಲೂಕಿನ ಜನರ ಪ್ರೀತಿಗೆ ಪಾತ್ರರಾದ ಪಿಎಸ್ಐ ಮಲ್ಲಪ್ಪ ಮಡ್ಡಿ
ಮುದ್ದೇಬಿಹಾಳ:ಸಾರ್ವಜನಿಕರ ರಕ್ಷಣೆಗೆ ನಿಂತ ಹಾಗೂ ದಕ್ಷತೆಗೆ ಸದಾಕಾಲ ಹೆಸರಾಗಿ ಸಂಜೀವಿನಿಯಂತೆ ಕಾರ್ಯನಿರ್ವಹಿಸುತ್ತಿರುವ ಆರಕ್ಷಕ ಸಿಬ್ಬಂದಿಗಳು ತಮ್ಮ ಜೀವವನ್ನು ತಮ್ಮ ಆಸೆಯನ್ನು ಲೆಕ್ಕಿಸದೆ,ತಮ್ಮ ಕುಟುಂಬದಿಂದ ದೂರ ಉಳಿದು ತಮ್ಮ ಹೊಟ್ಟೆಗೆ ಸರಿಯಾಗಿ ಆಹಾರ, ನೀರಿಲ್ಲದೆ ಸರಿಯಾದ ಸಮಯಕ್ಕೆ ಆಹಾರ ಸಿಗದೆ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು. ಈ ಮಹಾಮಾರಿ ಕೊರೋನ ವೈರಸ್ ನಿಯಂತ್ರಣಕ್ಕೆ ಹಗಲಿರುಳು ತಮ್ಮ ಶ್ರಮ ವಹಿಸಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯದ ಅನೇಕ ದಕ್ಷ ಪೊಲೀಸ್ ಅಧಿಕಾರಿಗಳಲ್ಲಿ ಒಬ್ಬರಾದ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೊಲೀಸ್ ಠಾಣೆಯ ಪಿಎಸ್ಐContinue reading “ದಕ್ಷತೆ ಹಾಗೂ ಪ್ರಾಮಾಣಿಕತೆ ಯಿಂದ ಮುದ್ದೇಬಿಹಾಳ ತಾಲ್ಲೂಕಿನ ಜನರ ಪ್ರೀತಿಗೆ ಪಾತ್ರರಾದ ಪಿಎಸ್ಐ ಮಲ್ಲಪ್ಪ ಮಡ್ಡಿ”
ಕಾರ್ಮಿಕರಿಗೆ ಸ್ವಾಗತಿಸಿ ನೆರವು ನೀಡಿದ ಶಾಸಕರ ಧರ್ಮಪತ್ನಿ ಮಹಾದೇವಿ ಪಾಟೀಲ ನಡಹಳ್ಳಿ
ವಿಜಯಪುರ:ರಾಜ್ಯದ ವಿವಿಧ ಜಿಲ್ಲೆಗಳಿಂದ ಬಸ್ಗಳ ಮೂಲಕ ಮುದ್ದೇಬಿಹಾಳಕ್ಕೆ ಆಗಮಿಸಿದ ಮುದ್ದೇಬಿಹಾಳ ಇಂಡಿ. ಸಿಂದಗಿ, ಬಸವನ ಬಾಗೇವಾಡಿ ತಾಲೂಕಿನ ವಿವಿಧ ಗ್ರಾಮಗಳ ಕಾರ್ಮಿಕರನ್ನು ಬೆಳಿಗ್ಗೆ ಮುದ್ದೇಬಿಹಾಳ ಮತ ಕ್ಷೇತ್ರದ ಮಾನ್ಯ ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ ಅವರ ಧರ್ಮಪತ್ನಿ ಶ್ರೀಮತಿ ಮಹಾದೇವಿ ಎ ಪಾಟೀಲ ನಡಹಳ್ಳಿ ಅವರು ಸ್ವಾಗತಿಸಿ ಅವರಿಗೆ ಊಟ, ನೀರಿನ ವ್ಯವಸ್ಥೆ ಮಾಡಿ ಬಸ್ ಚಾಲಕ ನಿರ್ವಾಹಕರು ಹಾಗೂ ಆಗಮಿಸಿದ ಪ್ರತಿ ಕುಟುಂಬಕ್ಕೆ ಒಂದು ಆಹಾರದ ಕಿಟ್ಟನ್ನು ನೀಡಿ ಅವರಿಗೆ ಗೌರವಿಸಿ ತಮ್ಮ ತಮ್ಮContinue reading “ಕಾರ್ಮಿಕರಿಗೆ ಸ್ವಾಗತಿಸಿ ನೆರವು ನೀಡಿದ ಶಾಸಕರ ಧರ್ಮಪತ್ನಿ ಮಹಾದೇವಿ ಪಾಟೀಲ ನಡಹಳ್ಳಿ”
ಮದ್ಯ ಕೊಂಡವರಿಗೆ ಶಾಯೆ ಗುರುತು ಹಾಕಿ-ಸದ್ದಾಂ ಕುಂಟೋಜಿ
ರಾಜ್ಯ ಸರಕಾರ ಮೇ4 ರಿಂದ ಮದ್ಯ ಖರೀದಿಸಲು ಅವಕಾಶ ನೀಡಿದ್ದು ಮದ್ಯ ಖರೀದಿಸಲು ಬರುವ ಪ್ರತಿಯೊಬ್ಬರಿಗೊ ಕೈಗೆ ಶಾಯಿ ಗುರುತು ಹಾಕಬೇಕೆಂದು ವಿಜಯಪುರ ಜಿಲ್ಲಾ NSUI ಅದ್ಯಕ್ಷರಾದ ಸದ್ದಾಂ ಕುಂಟೊಜಿ ಹೇಳಿದ್ದಾರೆ. ಮದ್ಯ ಖರೀದಿಸಲು ಆಗಮಿಸುವವರಿಗೆ ಶಾಯಿ ಗುರುತು ಹಾಕಬೇಕು ನಂತರ ಶಾಯಿ ಗುರುತು ಇದ್ದವರಿಗೆ ಸರಕಾರವಾಗಲಿ ಸಂಘ ಸಂಸ್ಥೆಗಳಾಗಲಿ ದಾನಿಗಳಾಗಲಿ ಉಚಿತ ಊಟ ಉಪಹಾರ ಆಹಾರ ಕಿಟ್ ಮತ್ತು ಪಡಿತರ ನೀಡಬಾರದು ಎಂದು ಸದ್ದಾಂ ಕುಂಟೋಜಿ ಹೇಳಿದ್ದಾರೆ. ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಾಗಿ ಸಂಪರ್ಕಿಸಿ-8792900064
ವರ್ತಕರಿಂದ ತಾಲ್ಲೂಕು ಆಡಳಿತಕ್ಕೆ ಹೂವು ಚೆಲ್ಲುವ ಮೂಲಕ ಗೌರವ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಹಶಿಲ್ದಾರ ಕಛೇರಿಯಲ್ಲಿ ಮುಖ್ಯಮಂತ್ರಿಗಳ ನಿಯಮದ ಅನುಸಾರ ಅಂಗಡಿಕಾರರಿಗೆ ಸರ್ಕಾರದ ನಿಯಮ ಮುರಿಯದಂತೆ ವ್ಯಾಪಾರ ಮಾಡಲು ಅವಕಾಶ ಮಾಡಿ ಕೊಟ್ಟ ತಾಲ್ಲೂಕು ಆಡಳಿತಕ್ಕೆ ವರ್ತಕರಿಂದ ಹೂಗಳನ್ನು ಚಲ್ಲುವುದರ ಮೂಲಕ ಅವರಿಗೆ ಗೌರವವನ್ನು ಸಲ್ಲಿಸಿದರು. ತಹಶಿಲ್ದಾರ ಜಿ ಎಸ್ ಮಳಗಿ,ಸಿಪಿಐ ಆನಂದ ವಾಗ್ಮೋಡೆ,ಪಿಎಸ್ಐ ಮಲ್ಲಪ್ಪ ಮಡ್ಡಿ, ಪುರಸಭೆ ಮುಖ್ಯಾಧಿಕಾರಿ ಗೋಪಾಲ ಕಾಸೆ ಉಪಸ್ಥಿತರಿದ್ದರು. ರಾಯಲ್ ಟಿವಿ ನ್ಯೂಸ್ ವಿಜಯಪುರ,ಸುದ್ದಿಗಾಗಿ ಸಂಪರ್ಕಿಸಿ-8792900064
ಸಂಯುಕ್ತ ಪಾಟೀಲ ಅಭಿಮಾನಿಗಳಿಂದ ಕಿಟ್ ವಿತರಣೆ
ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಮತಕ್ಷೇತ್ರದವರು ಹಾಗೂ ಡಿ ಸಿ ಸಿ ಬ್ಯಾಂಕ್ ನಿದೇರ್ಶಕರಾದ ವಿಜಯಪುರ ಜಿಲ್ಲೆಯ ಸಂಯುಕ್ತ ಎಸ್ ಪಾಟೀಲ ಅವರ ಹುಟ್ಟು ಹಬ್ಬದ ನಿಮಿತ್ತವಾಗಿ ಹಂಚಿನಾಳ ಗ್ರಾಮದ ಸಂಯುಕ್ತ ಎಸ್ ಪಾಟೀಲ ಅಭಿಮಾನಿಗಳಾದ ರಾಜುಗೌಡ ಪಾಟೀಲ (ಪಿ ಕೆ ಪಿ ಎಸ್ ನಿದೇರ್ಶಕರು) ನೇತೃತ್ವದಲ್ಲಿ ಬಡವರಿಗೆ ದಿನಸಿ ಕಿಟ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ರಾಮನಗೌಡ ಬಿರಾದರ. ಕರಬಸು ಮಾದಿನಾಳ.ಎಚ್ ಆರ್ ವಡ್ಡರ.ರಮೇಶ ವಾಲಿಕಾರ.ಗೋಪಾಲ ಮಾದರ.ಶ್ರೀಕಾಂತ ಹಂಚಿನಾಳ.ಸಂಗನಗೌಡ ಬಿರಾದರ,ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ರಾಯಲ್ ಟಿವಿ ನ್ಯೂಸ್Continue reading “ಸಂಯುಕ್ತ ಪಾಟೀಲ ಅಭಿಮಾನಿಗಳಿಂದ ಕಿಟ್ ವಿತರಣೆ”
ಆಶಾ ಕಾರ್ಯಕರ್ತರು ಅಂಗನವಾಡಿ ಕಾರ್ಯಕರ್ತರಿಗೆ ಜೀವ ಹಾನಿಯಾದರೆ ಪರಿಹಾರ ಘೋಷಿಸಿದ ಸಿ ಎಂ ಯಡಿಯೂರಪ್ಪ
ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕಾಗಿ ಜೀವ ತೊರೆದು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಕೊರೋನಾ ಸೋಂಕು ತಗುಲಿ ಜೀವಹಾನಿಯಾದರೆ 30 ಲಕ್ಷ ರೂ.ಗಳ ಪರಿಹಾರಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದಾರೆ. ರಾಯಲ್ ಟಿವಿ ನ್ಯೂಸ್ ಬೆಂಗಳೂರು,ಸುದ್ದಿಗಾಗಿ ಸಂಪರ್ಕಿಸಿ-8792900064
ಜಿಲ್ಲೆಗಳಿಂದ ಬಂದ ಜನರಿಗೆ ಬಸ್ ನಿಲ್ದಾಣದಲ್ಲಿ ಊಟದ ವ್ಯವಸ್ಥೆ ಮಾಡಿದ ಶಾಸಕ ಎ ಎಸ್ ಪಾಟೀಲ ನಡಹಳ್ಳಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಬಸ್ ನಿಲ್ದಾಣಕ್ಕೆ ಕೋವಿಡ್-19 ಸಲುವಾಗಿ ಲಾಕ್ ಡೌನ್ ಆದಕಾರಣ ಬೇರೆ ಜಿಲ್ಲೆಗಳಲ್ಲಿ ಇದ್ದ ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ ಕೂಲಿ ಕಾರ್ಮಿಕರಿಗೆ ಅವರ ಆರೋಗ್ಯವನ್ನು ವಿಚಾರಿಸಿ ಹಸಿವೆಯಿಂದ ಬಳಲುತ್ತಿದ್ದ ಅವರಿಗೆ ಸ್ಥಳದಲ್ಲಿಯೇ ಊಟದ ವ್ಯವಸ್ಥೆ ಮಾಡಿಸಿ ವೈದ್ಯಕೀಯ ತಪಾಸಣೆ ಮಾಡಿಸಿದರು. ನಂತರ ಅಹಾರ ಪದಾರ್ಥಗಳ ಕಿಟ್ ನೀಡಿ ಅವರ ಅವರ ಗ್ರಾಮಗಳಿಗೆ ಕಳುಹಿಸಿಕೊಟ್ಟ ಮಾನ್ಯ ಶಾಸಕರಾದ ಎ ಎಸ್ ಪಾಟೀಲ ನಡಹಳ್ಳಿ ಹಾಗೂ ಅವರ ಧರ್ಮಪತ್ನಿ ಮಹಾದೇವಿ ಪಾಟೀಲ ನಡಹಳ್ಳಿ ಉಪಸ್ಥಿತರಿದ್ದರು. ಈContinue reading “ಜಿಲ್ಲೆಗಳಿಂದ ಬಂದ ಜನರಿಗೆ ಬಸ್ ನಿಲ್ದಾಣದಲ್ಲಿ ಊಟದ ವ್ಯವಸ್ಥೆ ಮಾಡಿದ ಶಾಸಕ ಎ ಎಸ್ ಪಾಟೀಲ ನಡಹಳ್ಳಿ”