ತುಮಕೂರ : ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಲಿಂಗೈಕ್ಯ ಕಲಿಯುಗ ದೇವ ಡಾ.ಶಿವಕುಮಾರ ಗದ್ದುಗೆಯ ದರ್ಶನವನ್ನು ಪಡೆದುಕೊಂಡು ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಠದಲ್ಲಿ ಇರುವಂತಹ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ದಬ್ಬಾಳಿಕೆಗೆ ಒಳಗಾದವರು ಭಾರತಕ್ಕೆ ಆಗಮಿಸುತ್ತಿದ್ದಾರೆ. ಪಾಕಿಸ್ತಾನದಿಂದ ಸಿಖ್ಖರು, ಜೈನರು, ಪಾರ್ಸಿಗಳು ತೊಂದರೆಗೆ ಒಳಗಾಗಿ ಭಾರತಕ್ಕೆ ಬರುತ್ತಿದ್ದಾರೆ. ಅಂತವರ ರಕ್ಷಣೆಗೆ ಮುಂದಾದರೆ ಕೆಲವರು ಅದರ ವಿರುದ್ಧ ಹೋರಾಡುತ್ತಿದ್ದಾರೆ. ಸಂಕಷ್ಟದಲ್ಲಿದ್ದವರನ್ನು ರಕ್ಷಿಸುವುದು ಸರಿ ಅಲ್ಲವೇ ಎಂದು ಪ್ರಶ್ನಿಸಿದರು. ಇತ್ತಿಚಿನ ದಿನಗಳಲ್ಲಿ ಧರ್ಮದContinue reading “ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಜನರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ”
Category Archives: Uncategorized
ಮಕ್ಕಳೊಂದಿಗೆ ಹೊಸ ವರ್ಷಾಚರಣೆ ಮಾಡಿದ ಶಾಲಾ ಶಿಕ್ಷಕರು
ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಎಮ್ ಎಸ್ ಗಡ್ಡೆ ಕುಡಚಿ ಗ್ರಾಮಿನ ಭಾಗದ ಶಾಲೆಯಲ್ಲಿ ಶಿಕ್ಷಕಿ ರೇಖಾ ಗುಪ್ತೆ ನೇತೃತ್ವದಲ್ಲಿ ಹಾಗೂ ಶಿಕ್ಷಕರಾದ ಪಟೇಲ್ ಸೇರಿಕೊಂಡು ಮಕ್ಕಳ ಜೊತೆ ವಿಶೇಷವಾಗಿ ಕೇಕ್ ಕತ್ತರಿಸುವ ಮೂಲಕ ಹೊಸ ವರ್ಷಾಚರಣೆ ಆಚರಣೆ ಮಾಡಿದರು.ಮಕ್ಕಳು ಶಿಕ್ಷಕರೊಂದಿಗೆ ಬೆರೆತು ಸಂತೋಷದಿಂದ ಆಚರಿಸಿದರು. ವರದಿ:ಸಾಗರ ಉಕ್ಕಲಿ
ಬಾಲ ಮಂದಿರ ಮಕ್ಕಳೊಂದಿಗೆ ಹೊಸ ವರ್ಷಾಚರಣೆ ಮಾಡಿದ ಜಿಲ್ಲಾ ಅಧಿಕಾರಿ ವೈ ಎಸ್ ಪಾಟೀಲ
ವಿಜಯಪುರ ಜಿಲ್ಲೆಯ ಸುದ್ದಿ: ವಿಜಯಪುರ: ಮಾನ್ಯ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ ಹಾಗೂ ಉಪವಿಭಾಗಾಧಿಕಾರಿಗಳಾದ ಮಾನ್ಯ ಸೋಮಲಿಂಗ ಗೆಣ್ಣೂರು ಅವರು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಡಿ ಕಾರ್ಯನಿರ್ವಹಿಸುತ್ತಿರುವ ಬಾಲಮಂದಿರಗಳ 142 ಮಕ್ಕಳೊಂದಿಗೆ ಹೊಸ ವರ್ಷಾಚರಣೆ ಮಾಡಿ ಸಂಭ್ರಮಿಸಿದರು. ಅಲ್ಲದೇ ಕಂಪ್ಯೂಟರ್ ಲ್ಯಾಬ್ ಹಾಗೂ ಗ್ರಂಥಾಲಯ ಉದ್ಘಾಟನೆ ಮಾಡಿದರು. ಈ ಸಂದರ್ಭದಲ್ಲಿ ಬಾಲ ಮಂದಿರಗಳಿಗೆ ದೇಣಿಗೆ ನೀಡಿದ ದಾನಿಗಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದಿಂದ ಸನ್ಮಾನಿಸಿದರು. ಜಿಲ್ಲಾಧಿಕಾರಿಗಳು ತಮ್ಮ ಕೆಲಸದ ಒತ್ತಡದಲ್ಲೂ 2 ಘಂಟೆಗಳವರೆಗೆ ಕಾಲ ಬಾಲಮಂದಿರದ ಮಕ್ಕಳContinue reading “ಬಾಲ ಮಂದಿರ ಮಕ್ಕಳೊಂದಿಗೆ ಹೊಸ ವರ್ಷಾಚರಣೆ ಮಾಡಿದ ಜಿಲ್ಲಾ ಅಧಿಕಾರಿ ವೈ ಎಸ್ ಪಾಟೀಲ”
ಮದುವೆಯ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿಗಳು
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಇಂದು ವೃತ್ತಿಯಲ್ಲಿ ಇಂಜಿನಿಯರ್ ಆದ ಗಂಗಾಮತಸ್ಥ ಸಮಾಜದ ಬಸವರಾಜ ಬಾರಕೇರ ಹಾಗೂ ರೇಖಾ ಬಾರಕೇರ ದಂಪತಿಗಳ ಇಪ್ಪತ್ತ ಐದನೇಯ ವರ್ಷದ ಮದುವೆಯ ವಾರ್ಷಿಕೋತ್ಸವದ ಕಾರ್ಯಕ್ರಮ ನಡೆಯಿತು. ಆಚಾರ್ಯ ಶ್ರೀನಿವಾಸ ಗಜೇಂದ್ರಗಡ ಅವರ ಮಾರ್ಗದರ್ಶನದಲ್ಲಿ ಮಂತ್ರ ಪಟನೆಯ ಮೂಲಕ ದಂಪತಿಗಳಿಗೆ ಆಶಿರ್ವದಿಸಿದರು. ದಂಪತಿಗಳು ಪರಸ್ಪರ ಹೂವಿನ ಹಾರವನ್ನು ಹಾಕಿಕೊಳ್ಳುವ ಮೂಲಕ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು.ಹಾಗೆಯೇ ಜಾನ್ಹವೀ ಪುಟಾಣಿಯ ಐದನೇಯ ವರ್ಷದ ಹುಟ್ಟು ಹಬ್ಬವನ್ನು ಈ ಸಂದರ್ಭದಲ್ಲಿ ಆಚರಿಸಿದರು. ಕಾರ್ಯಕ್ರಮದಲ್ಲಿContinue reading “ಮದುವೆಯ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿಗಳು”
ಮದುವೆಯ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿಗಳು
ಮದುವೆಯ ವಾರ್ಷಿಕೋತ್ಸವದ ಸಂಭ್ರಮ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಇಂದು ವೃತ್ತಿಯಲ್ಲಿ ಇಂಜಿನಿಯರ್ ಆದ ಗಂಗಾಮತಸ್ಥ ಸಮಾಜದ ಬಸವರಾಜ ಬಾರಕೇರ ಹಾಗೂ ರೇಖಾ ಬಾರಕೇರ ದಂಪತಿಗಳ ಇಪ್ಪತ್ತ ಐದನೇಯ ವರ್ಷದ ಮದುವೆಯ ವಾರ್ಷಿಕೋತ್ಸವದ ಕಾರ್ಯಕ್ರಮ ನಡೆಯಿತು. ಆಚಾರ್ಯ ಶ್ರೀನಿವಾಸ ಗಜೇಂದ್ರಗಡ ಅವರ ಮಾರ್ಗದರ್ಶನದಲ್ಲಿ ಮಂತ್ರ ಪಟನೆಯ ಮೂಲಕ ದಂಪತಿಗಳಿಗೆ ಆಶಿರ್ವದಿಸಿದರು. ದಂಪತಿಗಳು ಪರಸ್ಪರ ಹೂವಿನ ಹಾರವನ್ನು ಹಾಕಿಕೊಳ್ಳುವ ಮೂಲಕ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು.ಹಾಗೆಯೇ ಜಾನ್ಹವೀ ಪುಟಾಣಿಯ ಐದನೇಯ ವರ್ಷದ ಹುಟ್ಟು ಹಬ್ಬವನ್ನು ಈContinue reading “ಮದುವೆಯ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿಗಳು”
ಮದುವೆಯ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿಗಳು
ಮದುವೆಯ ವಾರ್ಷಿಕೋತ್ಸವದ ಸಂಭ್ರಮ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಇಂದು ವೃತ್ತಿಯಲ್ಲಿ ಇಂಜಿನಿಯರ್ ಆದ ಗಂಗಾಮತಸ್ಥ ಸಮಾಜದ ಬಸವರಾಜ ಬಾರಕೇರ ಹಾಗೂ ರೇಖಾ ಬಾರಕೇರ ದಂಪತಿಗಳ ಇಪ್ಪತ್ತ ಐದನೇಯ ವರ್ಷದ ಮದುವೆಯ ವಾರ್ಷಿಕೋತ್ಸವದ ಕಾರ್ಯಕ್ರಮ ನಡೆಯಿತು. ಆಚಾರ್ಯ ಶ್ರೀನಿವಾಸ ಗಜೇಂದ್ರಗಡ ಅವರ ಮಾರ್ಗದರ್ಶನದಲ್ಲಿ ಮಂತ್ರ ಪಟನೆಯ ಮೂಲಕ ದಂಪತಿಗಳಿಗೆ ಆಶಿರ್ವದಿಸಿದರು. ದಂಪತಿಗಳು ಪರಸ್ಪರ ಹೂವಿನ ಹಾರವನ್ನು ಹಾಕಿಕೊಳ್ಳುವ ಮೂಲಕ ಮದುವೆಯ ವಾರ್ಷಿಕೋತ್ಸವವನ್ನು ಆಚರಿಸಿಕೊಂಡರು.ಹಾಗೆಯೇ ಜಾನ್ಹವೀ ಪುಟಾಣಿಯ ಐದನೇಯ ವರ್ಷದ ಹುಟ್ಟು ಹಬ್ಬವನ್ನು ಈContinue reading “ಮದುವೆಯ ವಾರ್ಷಿಕೋತ್ಸವ ಆಚರಿಸಿಕೊಂಡ ದಂಪತಿಗಳು”
ನೊಂದ ಶಿಕ್ಷಕಿಯಿಂದ ದಯಾಮರಣ ಕೋರಿ ರಾಜ್ಯಪಾಲರಗಿ ಮನವಿ
ನೊಂದ ಶಿಕ್ಷಕಿ ಭೂದೇವಿ ಹುನಗುಂದ ದಯಾಮರಣ ಕೋರಿ ರಾಜ್ಯಪಾಲರಿಗೆ ಅರ್ಜಿ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಢವಳಗಿಯಲ್ಲಿರುವ ಶ್ರೀ ಬಸವ ಬಾಲ ಭಾರತಿ ಪ್ರಾಥಮಿಕ ಶಾಲೆ ಢವಳಗಿ ಯಲ್ಲಿ ಸುಮಾರು 11 ವರ್ಷಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದ ಶ್ರೀಮತಿ ಭೂದೇವಿ ಹುನಗುಂದ ಇವರನ್ನು ಹೊರತು ಪಡಿಸಿ ಆಡಳಿತ ಮಂಡಳಿಯವರ ಸಂಬಂಧಿಕನನ್ನು ಶಿಕ್ಷಕರನ್ನಾಗಿ ಸೇರಿಸಿಕೊಂಡು ಅನುದಾನ ಪಡೆದಿದ್ದು ನೊಂದ ಶಿಕ್ಷಕಿ ಸದರೀ ಶಾಲೆಯ ಅನುಮೋದನೆಯನ್ನು ರದ್ದುಪಡಿಸಬೇಕೆಂದು ಸುಮಾರು ಅರ್ಜಿಗಳನ್ನು ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲContinue reading “ನೊಂದ ಶಿಕ್ಷಕಿಯಿಂದ ದಯಾಮರಣ ಕೋರಿ ರಾಜ್ಯಪಾಲರಗಿ ಮನವಿ”
ಚಾಲಕನ ಮಗ ಕೆಎಎಸ್ ಅಧಿಕಾರಿ ಪ್ರಯತ್ನಕ್ಕೆ ಸಿಕ್ಕ ಫಲ
ಚಾಲಕನ ಪುತ್ರ ಇಂದು ಎ.ಸಿ. ಹುದ್ದೆಗೆ ಆಯ್ಕೆ ಚಿಕ್ಕೋಡಿ : ಸಾಧಿಸುವ ಛಲವೊಂದಿದ್ದರೆ ಏನನ್ನಾದರೂ ಸಾಧಿಸಬಹುದು, ಸತತ ಪರಿಶ್ರಮ, ಸತತ ಓದು ಗುರುವಿಲ್ಲದೆಯೂ ನಮ್ಮ ಗುರಿಯನ್ನು ತಲುಪಲು ಸಹಕಾರಿ ಅನ್ನುವದನ್ನ ಚಾಲಕನ ಮಗ ಇಂದು ಸಾಧನೆ ಮಾಡುವುದರ ಮೂಲಕ ಆ ಗ್ರಾಮದ ಹೆಮ್ಮೆಯ ಜೊತೆಗೆ ತಂದೆ ತಾಯಿಯ ಗೌರವವನ್ನು ಹೆಚ್ಚಿಸಿದ್ದಾನೆ ಜಗದೀಶ ಅಡಹಳ್ಳಿ. ಈತ ಮಧ್ಯಮ ವರ್ಗದ ಶ್ರೀಕಾಂತ ಹಾಗೂ ಸುಮಿತ್ರಾ ಅಡಹಳ್ಳಿ ದಂಪತಿಯ ನಾಲ್ವರು ಮಕ್ಕಳಲ್ಲಿ ಜಗದೀಶ ಕಿರಿಯ ಪುತ್ರ. 28 ವರ್ಷದಲ್ಲಿ ದೊಡ್ಡ ಹುದ್ದೆContinue reading “ಚಾಲಕನ ಮಗ ಕೆಎಎಸ್ ಅಧಿಕಾರಿ ಪ್ರಯತ್ನಕ್ಕೆ ಸಿಕ್ಕ ಫಲ”
ಅಯ್ಯಪ್ಪ ಸ್ವಾಮಿ ಮಹಾ ಪೂಜೆ ಉತ್ಸವ
ವಿಜಯಪುರ ಜಿಲ್ಲೆಯಲ್ಲಿ ನಡೆದ ಮಹಾ ಉತ್ಸವ
ಅಯ್ಯಪ್ಪ ಸ್ವಾಮಿ ಮಹಾ ಪೂಜೆ ಉತ್ಸವ
ಶ್ರೀ ಅಯ್ಯಪ್ಪ ಸ್ವಾಮಿ