ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸುದ್ದಿ ಮುದ್ದೇಬಿಹಾಳ ಪಟ್ಟಣದ ಮಾರುತಿ ನಗರದಲ್ಲಿ ಬರುವ ಜ್ಞಾನ ಗಂಗೋತ್ರಿ ಪ್ರಾಥಮಿಕ ಶಾಲೆ ಹಾಗೂ ಶಾಂತಲಾ ಪ್ರೌಢಶಾಲೆಯಲ್ಲಿ ಆರೋಗ್ಯ ಇಲಾಖೆ ವತಿಯಿಂದ ಹಮ್ಮಿಕೊಂಡ ವಿಶೇಷ ಶಾಲಾ ಲಸಿಕಾ ಅಭಿಯಾನಕ್ಕೆ ಪುರಸಭಾ ಸದಸ್ಯ ಸದಾನಂದ ಮಾಗಿ ಹಾಗೂ ಪುರಸಭಾ ಸದಸ್ಯನಿ ಶ್ರೀಮತಿ ಭಾರತಿ ಆರ್ ಪಾಟೀಲ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು. ಪ್ರಾಸ್ತಾವಿಕವಾಗಿ ಅನುಸೂಯ ತೇರದಾಳ ತಾಲೂಕಾ ಆರೋಗ್ಯ ಶಿಕ್ಷಣಾಧಿಕಾರಿಗಳು ಮಾತನಾಡಿ: ಮಕ್ಕಳನ್ನು ಕಾಡುವ ಗಂಟಲುಮಾರಿ, ಧನುರ್ವಾಯು ರೋಗಗಳನ್ನು ತಡೆಗಟ್ಟುವ ಡಿಪಿಟಿ ಬೂಸ್ಟರ್Continue reading “ಆರೋಗ್ಯ ಇಲಾಖೆಯಿಂದ ವಿಶೇಷ ಶಾಲಾ ಲಸಿಕೆ ಅಭಿಯಾನ”
Category Archives: Uncategorized
ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸುದ್ದಿ ಅಪರಾಧ ತಡೆಗಟ್ಟುವಲ್ಲಿ ಸಾರ್ವಜನಿಕರು ಪೋಲಿಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಅಪರಾಧ ಘಟಿಸಿದ ಮೇಲೆ ಎಚ್ಚರಗೊಳ್ಳುವುದಕ್ಕಿಂತ ಅಪರಾಧ ನಡೆಯದಂತೆ ತಡೆಗಟ್ಟುವ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಜಾಣತನದ ನಡೆಯಾಗಿದೆ ಎಂದು ಸಿಪಿಐ ಆನಂದ ವಾಘ್ಮೋಡೆ ಹೇಳಿದ್ದಾರೆ. ಮುದ್ದೇಬಿಹಾಳ ಪಟ್ಟಣದ ಹುಡ್ಕೋದಲ್ಲಿರುವ ಹಸಿರು ತೋರಣ ಬಳಗದ ಗಾರ್ಡನ್ ಮತ್ತು ಮಾರುತಿನಗರ ಬಡಾವಣೆಯಲ್ಲಿರುವ ಗಾರ್ಡನ್ನಲ್ಲಿ ಮಂಗಳವಾರ ಅಪರಾಧ ತಡೆ ಮಾಸಾಚರಣೆ ಹಿನ್ನೆಲೆ ಪೋಲಿಸ್ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜನಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಅಪರಾಧ ತಡೆಗಟ್ಟುವಲ್ಲಿ ಮಹಿಳೆಯರContinue reading “ಪೋಲಿಸ್ ಇಲಾಖೆಯಿಂದ ಅಪರಾಧ ತಡೆ ಮಾಸಾಚರಣೆ”
ವಿವಿಧ ಬೇಡಿಕೆ ಈಡೇರಿಸುವಂತೆ ಅಕ್ಷರ ದಾಸೋಹ ನೌಕರರಿಂದ ತಹಶಿಲ್ದಾರರಿಗೆ ಮನವಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸುದ್ದಿ ರಾಜ್ಯ ಸರ್ಕಾರಿ ಶಾಲೆಗಳ ಬಿಸಿಯೂಟ ಯೋಜನೆಯಲ್ಲಿ ಕೆಲಸ ಮಾಡುತ್ತಿರುವ ಅಕ್ಷರ ದಾಸೋಹ ನೌಕರರ ಕನಿಷ್ಠ ವೇತನದಲ್ಲಿ ಹೆಚ್ಚಳ ಸೇರಿದಂತೆ 13 ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಡಿ.26ರಂದು ಬೆಂಗಳೂರಿನಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲಾಗುತ್ತಿದೆ. ಆದ್ಧರಿಂದ ಅಂದಿನಿಂದ ಮುಷ್ಕರ ಮುಗಿಯುವತನ ಯಾವುದೇ ಶಾಲೆಯಲ್ಲಿ ಬಿಸಿಯೂಟ ನೌಕರರು ಕೆಲಸಕ್ಕೆ ಹಾಜರಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘದ ಮುದ್ದೇಬಿಹಾಳ ತಾಲೂಕು ಘಟಕದ ಅಧ್ಯಕ್ಷೆ ಸುವರ್ಣ ರಾಠೋಡ, ಕಾರ್ಯದರ್ಶಿ ಫಾತಿಮಾ ಹಲಕಾವಟಗಿ, ಖಜಾಂಚಿContinue reading “ವಿವಿಧ ಬೇಡಿಕೆ ಈಡೇರಿಸುವಂತೆ ಅಕ್ಷರ ದಾಸೋಹ ನೌಕರರಿಂದ ತಹಶಿಲ್ದಾರರಿಗೆ ಮನವಿ”
ನೂತನ ಪುರಸಭೆ ಮುಖ್ಯಾಧಿಕಾರಿಯಾಗಿ ಜಿ ಎಚ್ ಕಾಸೆ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಸುದ್ದಿ ಮುದ್ದೇಬಿಹಾಳ ಪುರಸಭೆ ನೂತನ ಮುಖ್ಯಾಧಿಕಾರಿಯಾಗಿ ಸವದತ್ತಿ ಪುರಸಭೆಯ ಮುಖ್ಯಾಧಿಕಾರಿ “ಮೂಲ ಹುದ್ದೆ ಸಮುದಾಯ ಸಂಘಟಕ” ಜಿ.ಎಚ್.ಕಾಸೆ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಇನ್ನೂ ಜಿ ಎಸ್ ಕಾಸೆ ಅವರು ನಾಳೆ ಹುದ್ದೆಗೆ ಹಾಜರಾಗುವ ಸಂಭವವಿದೆ. ವರದಿ:ಸಾಗರ ಉಕ್ಕಲಿ
ಗೆಲುವಿನ ಬಳಿಕ ಮೊದಲ ಬಾರಿ ಮಾಧ್ಯಮದ ಮುಂದೆ ಮಾತನಾಡಿದ ಶಾಸಕ ಮಹೇಶ ಕುಮಠಳ್ಳಿ
ಬೆಳಗಾವಿ ಜಿಲ್ಲೆಯ ಅಥಣಿ ವರದಿ ಚುನಾವಣೆ ಫಲಿತಾಂಶ ಬರುತ್ತಿದ್ದಂತೆಯೆ ಅಥಣಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಇಂದು ಅಥಣಿ ಮತಕ್ಷೇತ್ರದಲ್ಲಿ ವಾಸ್ತವ್ಯ ಹೂಡಿದ್ದು ಅಥಣಿ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಅಭಿಂದನೆಯ ಮಹಾಪೂರ ಹರಿಸಿದರು. ಅಥಣಿ ಉಪ ಚುನಾವಣೆ ಉಸ್ತುವಾರಿಯಾಗಿದ್ದ ಜಮಖಂಡಿ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ ಕುಟುಂಬ ಸಮೇತ ಆಗಮಿಸಿ ಮಹೇಶ ಕುಮಠಳ್ಳಿ ಅವರನ್ನ ಸತ್ಕರಿಸಿದರು ನಂತರ ಮಾದ್ಯಮ ದವರೊಂದಿಗೆ ಮಾತನಾಡಿದ ಅವರು ಇನ್ನು ಮುಂದೆ ಅಥಣಿ ಕ್ಷೇತ್ರದ ಸಂಪೂರ್ಣ ಅಭಿವೃದ್ಧಿಗೆ ಆದ್ಯತೆ ಕೊಡುವದಾಗಿContinue reading “ಗೆಲುವಿನ ಬಳಿಕ ಮೊದಲ ಬಾರಿ ಮಾಧ್ಯಮದ ಮುಂದೆ ಮಾತನಾಡಿದ ಶಾಸಕ ಮಹೇಶ ಕುಮಠಳ್ಳಿ”
ಶ್ರೀಮಂತ ಪಾಟೀಲ ಗೆಲುವಿಗೆ ಸಂಭ್ರಮೀಸಿದ ಅಭಿಮಾನಿಗಳು
ಬೆಳಗಾವಿ ಜಿಲ್ಲೆಯ ಕಾಗವಾಡ ತಾಲ್ಲೂಕಿನ ಸುದ್ದಿ ಉಪಚುನಾವಣಾ ಹಿನ್ನೆಲೆ ದಿಗ್ವಿಜಯ ಸಾಧಿಸಿ ಸ್ವಕೇತ್ರಕ್ಕೆ ಆಗಮಿಸಬೇಕಾಗಿದ್ದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ್ ಬರದೇ ಇದ್ದ ಸಮಯದಲ್ಲಿ ಮಗ ಶ್ರೀನಿವಾಸ ಪಾಟೀಲ್ ಆಗಮಿಸುತ್ತಿದ್ದಂತೆ ಕಾಗವಾಡದಲ್ಲಿ ಅದ್ದೂರಿಯಿಂದ ಅಭಿಮಾನಿಗಳು ಸ್ವಾಗತಿಸಿದರು. ಕಾಗವಾಡದ ಚನ್ನಮ್ಮ ಸರ್ಕಲ್ ನಲ್ಲಿ ಶ್ರೀಮಂತ ಪಾಟೀಲ್ ಪ್ಲೇಕ್ಸಗಳು ರಾರಾಜುಸುತ್ತಿವೆ. ಮುಂಜಾನೆಯಿಂದ ಕಾದು ಕುಳಿತಿದ್ದ ಕಾರ್ಯಕರ್ತರು ಶ್ರೀನಿವಾಸ ಪಾಟೀಲ್ ಆಗಮಿಸುತ್ತಿದ್ದಂತೆ ಅಭಿಮಾನಗಳ ಜೈಕಾರ ಕೂಗು ಜೋರಾಯಿತು. ಚನ್ನಮ್ಮ ಸರ್ಕಲ್ ನಲ್ಲಿ ಸುಮಾರು 6 ಗಂಟೆಯಿಂದ ಶ್ರೀಮಂತ ಪಾಟೀಲ್ ಗಾಗಿ ಕಾದುContinue reading “ಶ್ರೀಮಂತ ಪಾಟೀಲ ಗೆಲುವಿಗೆ ಸಂಭ್ರಮೀಸಿದ ಅಭಿಮಾನಿಗಳು”
ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ವಿಜಯೋತ್ಸವ ಶಾಸಕ ನಡಹಳ್ಳಿಗೆ ಸಚಿವ ಸ್ಥಾನಕ್ಕೆ ಆಗ್ರಹ
ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ ಉಪ ಚುನಾವಣೆಯಲ್ಲಿ 12 ಸ್ಥಾನಗಳನ್ನು ಬಾಚಿಕೊಂಡು ಭರ್ಜರಿ ಗೆಲುವು ಸಾದಿಸಿದ ಹಿನ್ನೆಲೆ ಇಲ್ಲಿನ ಬಿಜೆಪಿ ಧುರೀಣರು, ಕಾರ್ಯಕರ್ತರು ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸುವ ಮೂಲಕ ವಿಜಯೋತ್ಸವ ಆಚರಿಸಿದರು. ಈ ವೇಳೆ ಯುವ ಮುಖಂಡರು ಮಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಹೌದ್ ಹುಲಿಯಾ, ರಾಜಾ ಹುಲಿಯಾ, ಯಡಿಯೂರಪ್ಪಾಗೆ ಜೈ, ಎ.ಎಸ್.ಪಾಟೀಲ ನಡಹಳ್ಳಿಗೆ ಜೈ, ಬಿಜೆಪಿಗೆ ಜೈ ಎಂದೆಲ್ಲ ಸಂಬೋ„ಸಿ ಜಯಘೋಷ ಮಾಡಿದರು. ಗೋಕಾಕ ಕ್ಷೇತ್ರದ ಉಸ್ತುವಾರಿContinue reading “ರಾಜ್ಯದಲ್ಲಿ ಬಿಜೆಪಿ ಗೆಲುವಿಗೆ ವಿಜಯೋತ್ಸವ ಶಾಸಕ ನಡಹಳ್ಳಿಗೆ ಸಚಿವ ಸ್ಥಾನಕ್ಕೆ ಆಗ್ರಹ”
ಗ್ರಾಮ ಪಂಚಾಯತ ವತಿಯಿಂದ ಗ್ರಾಮ ಸಭೆ
ವಿಜಯಪುರ ಜಿಲ್ಲೆಯ ಸುದ್ದಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಸರೂರ ಗ್ರಾಮದಲ್ಲಿ ಶ್ರೀ ರೇವಣಸಿದ್ದೇಶ್ವರ ಪ್ರೌಢಶಾಲೆಯಲ್ಲಿ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳೊಂದಿಗೆ ಗ್ರಾಮ ಸಭೆಯನ್ನು ಜೋತಿ ಬೆಳಗಿಸುವುದರ ಮುಖಾಂತರ ಉದ್ಘಾಟನೆ ಮಾಡಿದರು. ಶಾಲಾ ಮಕ್ಕಳಿಗೆ ತಮ್ಮಹಕ್ಕುಗಳ ಬಗ್ಗೆ ತಿಳಿಸಿ ಹೇಳಲಾಯಿತು,ಮನೆಯಲ್ಲಿ ಮುಖ್ಯವಾಗಿ ಶೌಚಾಲಯನ್ನು ಕಟ್ಟಲು,ಶಾಲೆಯಲ್ಲಿ ಎನೆ ಸಮಸ್ಯೆ ಇದ್ದರು ನಮ್ಮ ಗಮನಕ್ಕೆ ತರಬೇಕು ಎಂದು ಹೇಳಿದರು,ಶಿಕ್ಷಣದ ಗುಣಮಟ್ಟದ ಬಗ್ಗೆ ಪರಿಸಿಲಿಸಿ ,ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರು,ಶಿಕ್ಷಕರು ನನಗೆ ಸನ್ಮಾನಿಸಿ ಗೌರವಿಸಿದರು,ಮಕ್ಕಳ ಹಕ್ಕುಗಳ ಬಗ್ಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂContinue reading “ಗ್ರಾಮ ಪಂಚಾಯತ ವತಿಯಿಂದ ಗ್ರಾಮ ಸಭೆ”
ಕಾಂಗ್ರೆಸ್ ಪಕ್ಷದ ಮುಖಂಡ ಸಿದ್ದರಾಮಯ್ಯನವರು ಶಾಸಕಾಂಗ ನಾಯಕ ಸ್ಥಾನಕ್ಕೆ ರಾಜೀನಾಮೆ
ರಾಜ್ಯ ಸುದ್ದಿ-ಬೆಂಗಳೂರು ಕರ್ನಾಟಕ ರಾಜ್ಯದ ಜಿದ್ದಾಜಿದ್ದಿನ ಫಲಿತಾಂಶ ಹೊರ ಬಂದ ಹಿನ್ನೆಲೆ ಹದಿನೈದು ಕ್ಷೇತ್ರಗಳ ಉಪಚುನಾವಣೆಯಲ್ಲಿ ಆಯಾ ಕ್ಷೇತ್ರದ ಜನರು ನೀಡಿರುವ ತೀರ್ಪನ್ನು ನಾನು ಗೌರವಿಸಿ ಸ್ವಾಗತಿಸಿದ್ದೇನೆ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮುಖಂಡ ಸಿದ್ದರಾಮಯ್ಯನವರು ತಮ್ಮ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಪ್ರಜಾಪ್ರಭುತ್ವ ಇರುವಿಕೆಯ ದೃಷ್ಟಿಯಿಂದ ನಮ್ಮ ಪಕ್ಷವನ್ನು ಬಿಟ್ಟು ಹೋಗಿ ಕುದುರೆ ವ್ಯಾಪಾರಕ್ಕೆ ಒಳಗಾದವರಿಗೆ ಕರ್ನಾಟಕದ ಜನತೆ ಅವರಿಗೆ ಪಾಠ ಕಲಿಸುತ್ತಾರೆ ಎಂದು ನಿರೀಕ್ಷೆಯಲ್ಲಿ ಇದ್ದೆ ಆದರೆ ನನ್ನ ನಿರೀಕ್ಷೆ ಹುಸಿಯಾಗಿದೆContinue reading “ಕಾಂಗ್ರೆಸ್ ಪಕ್ಷದ ಮುಖಂಡ ಸಿದ್ದರಾಮಯ್ಯನವರು ಶಾಸಕಾಂಗ ನಾಯಕ ಸ್ಥಾನಕ್ಕೆ ರಾಜೀನಾಮೆ”
ಕರ್ನಾಟಕದ ರಾಜ್ಯದ ಉಪ ಚುನಾವಣೆ ಫಲಿತಾಂಶ
ರಾಜ್ಯ ಸುದ್ದಿ-ಬೆಂಗಳೂರು ಕರ್ನಾಟಕ ರಾಜ್ಯದಲ್ಲಿ ಡಿಸೆಂಬರ್ 5 ರಂದು ನಡೆದ ರಾಜ್ಯ ವಿಧಾನಸಭೆಯ ಕ್ಷೇತ್ರಗಳ ಉಪಚುನಾವನೆಯ ಫಲಿತಾಂಶ ಮತ ಎಣಿಕೆ ಕಾರ್ಯ ಮುಗಿದಿದೆ 15 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ರಾಜ್ಯದಲ್ಲಿ ಬಿಜೆಪಿ ಪಾಲಿಗೆ ನಿರ್ಣಾಯಕ ಚುನಾವಣೆಯಾಗಿದ್ದ ಉಪಚುನಾವಣೆ ಫಲಿತಾಂಶದಲ್ಲಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಮತ್ತೊಮ್ಮೆ ಜಯಭೇರಿ ಬಾರಿಸಿದೆ. ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಗೆ ಮುಖಭಂಗವಾಗಿದ್ದು, ಕೇವಲ 2 ಸ್ಥಾನಗಳಲ್ಲಿ ಗೆಲುವು ಪಡೆದುಕೊಂಡಿದೆ. ಜೆಡಿಎಸ್ ಶೂನ್ಯ ಸಾಧನೆContinue reading “ಕರ್ನಾಟಕದ ರಾಜ್ಯದ ಉಪ ಚುನಾವಣೆ ಫಲಿತಾಂಶ”