ಅಥಣಿ ವರದಿ ಅಥಣಿ ಉಪ ಚುನಾವಣೆ ಫಲಿತಾಂಶ…. ಅಥಣಿ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಮಹೇಶ್ ಕುಮಠಳ್ಳಿ ಮುನ್ನಡೆ…. ಬಿಜೆಪಿ ಕಾರ್ಯಕರ್ತರು ಮುನ್ನುಡೆ ಕಾಯ್ದುಕೊಂಡ ಹಿನ್ನೆಲೆ ಮಹೇಶ ಕುಮಠಳ್ಳಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವಕ್ಕೆ ಸಿದ್ಧತೆ…. ಸಿದ್ಧತೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು ತೆರೆದ ವಾಹನ ಸಿದ್ಧತೆ… ಬಿಜೆಪಿ ಧ್ವಜ ಹಾಗೂ ಪಟಾಕಿ ಸಿದ್ದಪಡಿಸುತ್ತಿರುವ ಬಿಜೆಪಿ ಕಾರ್ಯಕರ್ತರು… ಬಿಜೆಪಿ ಅಭ್ಯರ್ಥಿ ಕುಮಟಳ್ಳಿ ಮುನ್ನಡೆ ಸಾಧಿಸುತ್ತಿದ್ದಂತೆ ಕಾಯ೯ಕತ೯ರ ದಂಡು ಹರಿದು ಬರುತ್ತಿರುವ ಬಿಜೆಪಿ ಕಾರ್ಯಕರ್ತರು…. ಕೆಲವೇ ಹೊತ್ತಿನಲ್ಲಿ ಫಲಿತಾಂಶ ಪ್ರಕಟ ಹೋಳಬಿಳ್ಳಲಿದೆ.Continue reading “ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ ಪರ ವಿಜಯೋತ್ಸವಕ್ಕೆ ಸಿದ್ದತೆ”
Category Archives: Uncategorized
ಉಪ ಚುನಾವಣೆ ಕಾಗವಾಡ ಹಾಗೂ ಅಥಣಿ ಬ್ರೇಕಿಂಗ್
ಕಾಗವಾಡ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮೂರನೇ ಸುತ್ತಿನ ಎಣಿಕೆಯಲ್ಲಿ 14479 ಮತ ಪಡೆದಿದ್ದು ಇನ್ನೂ ಕಾಂಗ್ರೆಸ್ ನ ರಾಜು ಕಾಗೆ 9774 ಪಡೆಇದ್ದು. ಇನ್ನೂ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ 4705 ಮತಗಳ ಮುನ್ನಡೆ ಸಾಧಿಸಿದ್ದಾರೆ. ಅಥಣಿ ಅಥಣಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ 11033 ಮತಗಳನ್ನು ಪಡೆದಿದ್ದು ಇನ್ನೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗಜಾನನ ಮಂಗಸೂಳಿ 5369 ಪಡೆದಿದ್ದು. ಇದರಲ್ಲಿ ಬಿಜೆಪಿ ಅಭ್ಯರ್ಥಿ ಮಹೇಶ ಕುಮಠಳ್ಳಿ 5884 ಮತಗಳ ಅಂತರದಿಂದContinue reading “ಉಪ ಚುನಾವಣೆ ಕಾಗವಾಡ ಹಾಗೂ ಅಥಣಿ ಬ್ರೇಕಿಂಗ್”
ಜಾತ್ರೆಯ ನಿಮಿತ್ತ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳಿಂದ ಸಮಾಜ ಬಾಂಧವರಿಗೆ ಭೇಟಿ — Royal TV
ಬಾಗಲಕೋಟ ಜನವರಿ 14-15, 2020 ಅಂಬಿಗರ ಚೌಡಯ್ಯ ಗುರುಪೀಠದಲ್ಲಿ ನಡೆಯುವ ಜಾತ್ರೆಯ ನಿಮಿತ್ತ ಪೂಜ್ಯ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳು ಜಿಲ್ಲಾ ಪ್ರವಾಸ ಪ್ರಯುಕ್ತ ಪೂಜ್ಯರು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅನೇಕ ಪಟ್ಟಣಗಳಾದ ಮುದೋಳ, ಜಮಖಂಡಿ, ಬೀಳಗಿ, ಹುನಗುಂದ, ಬಾದಾಮಿ, ಬಾಗಲಕೋಟ ತಾಲ್ಲೂಕಿನ ಎಲ್ಲ ಸಮಾಜ ಭಾಂದವರು ಆಗಮಿಸಿ ಪೂಜ್ಯ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಆಶೀರ್ವಾದವನ್ನು ಪಡೆದುಕೊಂಡರು. ಬರುವ ಜಾತ್ರೆಗೆ ಎಲ್ಲರು ತನು ಮನ ಧನದಿಂದ ಸೇವೆ ಸಲ್ಲಿಸುವುದಾಗಿ ಹೇಳಿದರು. ವರದಿ:ಸಾಗರ ಉಕ್ಕಲಿ Continue reading “ಜಾತ್ರೆಯ ನಿಮಿತ್ತ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳಿಂದ ಸಮಾಜ ಬಾಂಧವರಿಗೆ ಭೇಟಿ — Royal TV”
ಜಾತ್ರೆಯ ನಿಮಿತ್ತ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳಿಂದ ಸಮಾಜ ಬಾಂಧವರಿಗೆ ಭೇಟಿ
ಬಾಗಲಕೋಟ ಜನವರಿ 14-15, 2020 ಅಂಬಿಗರ ಚೌಡಯ್ಯ ಗುರುಪೀಠದಲ್ಲಿ ನಡೆಯುವ ಜಾತ್ರೆಯ ನಿಮಿತ್ತ ಪೂಜ್ಯ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳು ಜಿಲ್ಲಾ ಪ್ರವಾಸ ಪ್ರಯುಕ್ತ ಪೂಜ್ಯರು ಬಾಗಲಕೋಟೆ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಅನೇಕ ಪಟ್ಟಣಗಳಾದ ಮುದೋಳ, ಜಮಖಂಡಿ, ಬೀಳಗಿ, ಹುನಗುಂದ, ಬಾದಾಮಿ, ಬಾಗಲಕೋಟ ತಾಲ್ಲೂಕಿನ ಎಲ್ಲ ಸಮಾಜ ಭಾಂದವರು ಆಗಮಿಸಿ ಪೂಜ್ಯ ಜಗದ್ಗುರು ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಆಶೀರ್ವಾದವನ್ನು ಪಡೆದುಕೊಂಡರು. ಬರುವ ಜಾತ್ರೆಗೆ ಎಲ್ಲರು ತನು ಮನ ಧನದಿಂದ ಸೇವೆ ಸಲ್ಲಿಸುವುದಾಗಿ ಹೇಳಿದರು. ವರದಿ:ಸಾಗರ ಉಕ್ಕಲಿContinue reading “ಜಾತ್ರೆಯ ನಿಮಿತ್ತ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿಗಳಿಂದ ಸಮಾಜ ಬಾಂಧವರಿಗೆ ಭೇಟಿ”
ರಾಷ್ಟ್ರೀಯ ಮೀನುಗಾರರ ಬೃಹತ್ ಸ್ವಾಭಿಮಾನದ ವಿಕಾಶ ಸಮಾವೇಶದ ಪತ್ರಿಕಾ ಪ್ರಕಟಣೆ ಕರೆಯುವ ಕುರಿತು
ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಇದೆ ಡಿಸೆಂಬರ್ 14 ರಂದು ನಡೆಯುವ ರಾಷ್ಟ್ರೀಯ ಮೀನುಗಾರರ ಬೃಹತ್ ಸ್ವಾಭಿಮಾನಿ ವಿಕಾಸ ಸಮಾವೇಶದ ಪ್ರಯುಕ್ತ ದಿನಾಂಕ 11-12-2019 ಬುಧವಾರ ರಂದು ಸಮಯ ಬೆಳಿಗ್ಗೆ 11:30 ಕ್ಕೆ ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾ ಗೋಷ್ಠಿ ಮಾಡಲು ನಿರ್ಧರಿಸಿದ್ದಾರೆ. ಕಾರಣ ದಯಮಾಡಿ ಎಲ್ಲ ಸಮಾಜದ ಬಾಂಧವರು ಮುಂಚಿತವಾಗಿಯೇ ಅಂದರೆ ಸರಿಯಾಗಿ ಬೆಳಿಗ್ಗೆ 10 : 30 ರ ಕ್ಕೆ ಪ್ರೆಸ್ ಕ್ಲಬ್ ಗೆ ಆಗಮಿಸಬೇಕೆಂದು ಗಣ್ಯಮಾನ್ಯರಲ್ಲಿ ವಿನಂತಿ ಮಾಡಿದ್ದಾರೆ. ಈContinue reading “ರಾಷ್ಟ್ರೀಯ ಮೀನುಗಾರರ ಬೃಹತ್ ಸ್ವಾಭಿಮಾನದ ವಿಕಾಶ ಸಮಾವೇಶದ ಪತ್ರಿಕಾ ಪ್ರಕಟಣೆ ಕರೆಯುವ ಕುರಿತು”
ಚೌಡಯ್ಯ ಉತ್ಸವ ನಿಮಿತ್ತ ಶಾಂತಭೀಷ್ಮ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಬಾವಿ ಸಭೆ
Originally posted on Royal TV:
ಕಲಬುರಗಿ ಕಲಬುರ್ಗಿ ನಗರಕ್ಕೆ ಶ್ರೀ ಅಂಬಿಗರ ಚೌಡಯ್ಯನ ಪೀಠಾಧಿಪತಿಗಳಾದ ಶ್ರೀ ಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ರವರು ಹಾವೇರಿ ಜಿಲ್ಲೆಯ( ಚೌಡದಾನಪುರ )ನರಸೀಪುರದಲ್ಲಿ ನಡೆಯಲಿರುವ ಚೌಡಯ್ಯನವರ ಜಾತ್ರೆ ಹಾಗೂ ವಿವಿಧ ಕಾರ್ಯಕ್ರಮದ ಸಮಾವೇಶ ಇದೆ ಜನೆವರಿ 14 ಮತ್ತು 15 ನೆಯ ತಾರೀಖಿನಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರುಗಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರು ಮತ್ತು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಶ್ರೀ ತಿಪ್ಪಣಪ್ಪ ಕಮಕನೂರ ರವರು ಸಭೆಯ…
ಚೌಡಯ್ಯ ಉತ್ಸವ ನಿಮಿತ್ತ ಶಾಂತಭೀಷ್ಮ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಬಾವಿ ಸಭೆ
ಕಲಬುರಗಿ ಕಲಬುರ್ಗಿ ನಗರಕ್ಕೆ ಶ್ರೀ ಅಂಬಿಗರ ಚೌಡಯ್ಯನ ಪೀಠಾಧಿಪತಿಗಳಾದ ಶ್ರೀ ಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮೀಜಿ ರವರು ಹಾವೇರಿ ಜಿಲ್ಲೆಯ( ಚೌಡದಾನಪುರ )ನರಸೀಪುರದಲ್ಲಿ ನಡೆಯಲಿರುವ ಚೌಡಯ್ಯನವರ ಜಾತ್ರೆ ಹಾಗೂ ವಿವಿಧ ಕಾರ್ಯಕ್ರಮದ ಸಮಾವೇಶ ಇದೆ ಜನೆವರಿ 14 ಮತ್ತು 15 ನೆಯ ತಾರೀಖಿನಂದು ನಡೆಯಲಿರುವ ಕಾರ್ಯಕ್ರಮದ ಪೂರ್ವಭಾವಿ ಸಭೆ ಜರುಗಿತು. ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರು ಮತ್ತು ಕಾರ್ಯಕ್ರಮದ ಸ್ವಾಗತ ಸಮಿತಿ ಅಧ್ಯಕ್ಷರಾದ ಶ್ರೀ ತಿಪ್ಪಣಪ್ಪ ಕಮಕನೂರ ರವರು ಸಭೆಯ ಅಧ್ಯಕ್ಷ ವಯಿಸಿ ಮಾತನಾಡಿದರು ಮತ್ತು ಸಮಾಜದContinue reading “ಚೌಡಯ್ಯ ಉತ್ಸವ ನಿಮಿತ್ತ ಶಾಂತಭೀಷ್ಮ ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಬಾವಿ ಸಭೆ”
ಜಿಲ್ಲಾ ಉಪವಿಭಾಗ ಅಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಸನ್ಮಾನ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಆಡಳಿತ ಮುದ್ದೇಬಿಹಾಳ ಇವರ ನೇತೃತ್ವದಲ್ಲಿ ಬಸರಕೋಡ ಗ್ರಾಮದಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮ ನೆರವೇರಿತು, ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಆತ್ಮೀಯರು ಜಿಲ್ಲಾ ಉಪವಿಭಾಗ ಅಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿ ಅವರಿಗೆ ಗ್ರಾಮದ ಪರವಾಗಿ ಸನ್ಮಾನಿಸಿದರು.ಈ ಸಂದರ್ಭದಲ್ಲಿ ನಾಗರಾಜ ತಂಗಡಗಿ ಪಿಡಿಓ ಹಿರೇಮಠ ಹಾಗೂ ಊರಿನ ಮುಖಂಡರು ಇದ್ದರು. ವರದಿ:ಸಾಗರ ಉಕ್ಕಲಿ ವಿಜಯಪುರ
ರಾಜು ಕಾಗೆ ಗೆ ಪರೋಕ್ಷವಾಗಿ ಟಾಂಗ್ ನೀಡಿದ ಲಕ್ಷ್ಮಣ ಸವದಿ
ಡಿಸಿ ಎಮ್ ಮತ್ತು ರಾಜು ಕಾಗೆ ಜುಗಲ್-ಬಂದೀ,ನಗೆಯ ಕಡಲಲ್ಲಿ ತೇಲಿದ ಸಾರ್ವಜನಿಕರು ಕೃಷಿ ಪತ್ತಿನ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಬಹಿರಂಗವಾಗಿ ಡಿಸಿಎಮ್ ಲಕ್ಷ್ಮಣ ಸವದಿ ತಮ್ಮ ಪಕ್ಷ ತೊರೆದಿರುವ ರಾಜು ಕಾಗೆಗೆ ಟಾಂಗ ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಕಾಗವಾಡ ಮತಕ್ಷೇತ್ರದ ಅಬ್ಯರ್ಥಿ ಆಗಿ ಬಿಜೆಪಿಯ ರಾಜು ಕಾಗೆಗೆ ಸೆಡ್ಡು ಹೊಡೆದಿದ್ದ ರಾಜು ಕಾಗೆಗೆ ಬಿಜೆಪಿಗೆ ಬರುವಂತೆ ಆಹ್ವಾನ ನೀಡಿದ ಡಿಸಿಎಮ್ ಲಕ್ಷ್ಮಣ ಸವದಿ ಮಾತು ಸದ್ಯ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ನಡೆದ Continue reading “ರಾಜು ಕಾಗೆ ಗೆ ಪರೋಕ್ಷವಾಗಿ ಟಾಂಗ್ ನೀಡಿದ ಲಕ್ಷ್ಮಣ ಸವದಿ”
ತೋಟಗಾರಿಕೆ ಇಲಾಖೆಯಿಂದ ನಿರ್ಲಕ್ಷ್ಯ
ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಅತಿ ಘೋರವಾದ ರೈತರಿಗೆ ಮೋಸ ಮಾಡಿದಂತ ತಾಲೂಕು ಅಧಿಕಾರಿಗಳು ತೋಟಗಾರಿಕೆ ಬಗ್ಗೆ ರೈತರಿಗೆ ಮಾಹಿತಿ ಹೇಳದೆ ಇರುವುದು ಬಹುದೊಡ್ಡ ದುರಂತ ಎಂದು ಹೇಳಬಹುದು. ರೈತರಿಗೆ ತೋಟಗಾರಿಕೆ ಇಲಾಖೆಯಿಂದ ಯಾವುದು ಕೆಲಸವನ್ನು ದೊರೆತಿಲ್ಲ ಉಪಯೋಗ ಕೂಡ ಆಗಿಲ್ಲ ಎಂದು ಹೇಳಬಹುದು. ಕುದುರಿ ಸಾಲವಾಡಗಿ ತೋಟಗಾರಿಕೆ ಇಲಾಖೆಯಲ್ಲಿ ಎರಡು ವರ್ಷ ಆದರೂ ಕೂಡ ಬಾರದ ಅಧಿಕಾರಿಗಳು ಮತ್ತು ರೈತರಿಗೆ ತೋಟಗಾರಿಕೆ ಬಗ್ಗೆ ಮಾಹಿತಿ ಕೊಡದೆ ರೈತರಿಗೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಮುಂದೇಟು ಹಾಕಿದ್ದಾರೆContinue reading “ತೋಟಗಾರಿಕೆ ಇಲಾಖೆಯಿಂದ ನಿರ್ಲಕ್ಷ್ಯ”