ಬೆಳಗಾವಿ ಜಿಲ್ಲೆಯ ಅಥಣಿ ವರದಿ: ರಾಷ್ಟ್ರದಾದ್ಯಂತ ಭೀಕರ ಕೊರೊನಾ ವೈರಸ್ ಹಬ್ಬಿದ ಹಿನ್ನೆಲೆಯಲ್ಲಿ ಎಲ್ಲೆಡೆ ಲಾಕಡೌನ್ ಆದ ಪರಿಣಾಮ ಏಪ್ರಿಲ್ ೧೪ ರ ವರೆಗೆ ಭಾರತ ಬಂದ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅದೆಷ್ಟೋ ಕೂಲಿ ಕಾರ್ಮಿಕರು ಇತ್ತ ಕೆಲಸವನ್ನು ಮಾಡದೇ ಕೊರೊನ ವೈರಸ್ ಹರಡಿರುವದರಿಂದ ಬಡಕುಟುಂಬಗಳು ಸಂಕಷ್ದ ಪರಿಸ್ಥಿತಿಯಲ್ಲಿ ಜೀವನ ಸಾಗಿಸುವ ಪರಿಸ್ಥಿತಿ ಬಂದೋದಗಿದೆ. ಇಂತಹ ಸಂದರ್ಭಗಳಲ್ಲಿ ಅಥಣಿ ತಾಲ್ಲೂಕು ಪಂಚಾಯತ್ ಸದಸ್ಯ ದಿಲೀಪ್ ಹಲವಾರು ಬಡ ಕುಟುಂಬಗಳ ಮನೆಮನೆಗೆ ತೆರಳಿ ಆಹಾರ ಪೂರೈಕೆ ಮಾಡಿ ಮಾನವೀಯತೆContinue reading “ತಾಲ್ಲೂಕು ಪಂಚಾಯತ ಸದಸ್ಯನಿಂದ ಸ್ವಯಂಪ್ರೇರಿತ ದವಸ ಧಾನ್ಯ ವಿತರಣೆ”
Category Archives: Uncategorized
ಮುಖ್ಯಮಂತ್ರಿ ಪರಿಹಾರ ನಿಧಿಗೆ- ಶಾಸಕ ದೇವಾನಂದ ಚವ್ಹಾನರಿಂದ ವೈಯಕ್ತಿಕ ಪರಿಹಾರ
ವಿಜಯಪುರ: ರಾಜ್ಯಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಾರಕ ಕೋರನ ಕೋವಿಡ_19 ನ ವೈರಸ್ ನಿಯಂತ್ರಿಸುವ ಸಲುವಾಗಿ ನಾಗಠಾಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ. ದೇವಾನಂದ ಫೂ ಚವ್ಹಾಣ ರವರು ದಿನಾಂಕ 28-03-2020 ರಂದು ವಿಜಯಪುರ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಜಿಲ್ಲಾಧಿಕಾರಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಗೆ ರೂ 200000/- ಲಕ್ಷಗಳ ಚೆಕ್ ನೀಡುವ ಮೂಲಕ ವೈಯಕ್ತಿಕ ಪರಿಹಾರ ನೀಡಿ ಮಾನವಿಯತೆ ಮೆರೆದರು. ಅದರಂತೆ ಮಹಾರಾಷ್ಟ್ರ ಮತ್ತು ಗೋವಾ ಸೇರಿದಂತೆ ಇನ್ನಿತರ ರಾಜ್ಯಗಳಿಗೆ ದುಡಿಯಲು ವಲಸೆ ಹೋಗಿContinue reading “ಮುಖ್ಯಮಂತ್ರಿ ಪರಿಹಾರ ನಿಧಿಗೆ- ಶಾಸಕ ದೇವಾನಂದ ಚವ್ಹಾನರಿಂದ ವೈಯಕ್ತಿಕ ಪರಿಹಾರ”
ಜಿಲ್ಲಾ ಅಧಿಕಾರಿ ಹಾಗೂ ಪೋಲಿಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಕೊರೋನ ಸೋಂಕು ಹರಡದಂತೆ ಸ್ಥಳಗಳನ್ನು ಪರಿಶೀಲನೆ ಮಾಡಿದರು.
ವಿಜಯಪುರ: ಜಿಲ್ಲಾಧಿಕಾರಿ ವೈ .ಎಸ್ ಪಾಟೀಲ್,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋವಿಂದ ರೆಡ್ಡಿ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅನುಪಮ್ ಅಗರ್ವಾಲ್ ಅವರು ಇಂದು ಕೋವಿಡ್-19 ಮುನ್ನೆಚ್ಚರಿಕೆಗೆ ಕೈಗೊಳ್ಳಲಾದ ಕ್ರಮಗಳನ್ನು ಪರಿಶೀಲಿಸಿದರು. ಜಿಲ್ಲೆಯಲ್ಲಿನ ಮೋರಟಗಿ ಚೆಕ್ ಪೋಸ್ಟ್ ಪರಿಶೀಲನೆ ಮಾಡಿದರು,ಹಡಗಲಿ,ಶಿವಣಗಿ,ದೇವರಹಿಪ್ಪರಗಿ,ಕನ್ನೋಳಿ ಕ್ರಾಸ್,ಗಬಸಾವಳಗಿಗಳಿಗೆ ಭೇಟಿ ನೀಡಿ ಸಾರ್ವಜನಿಕರಿಗೆ ಮನೆಗಳಿಂದ ಹೊರಬರದಂತೆ,ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಸೂಚಿಸಿದರು. ರಾಯಲ್ ಟಿವಿ ನ್ಯೂಸ್ ವಿಜಯಪುರ,ನಿಮ್ಮ ಸುದ್ದಿಗಳನ್ನು ನೀಡಲು ಸಂಪರ್ಕಿಸಿ-8792900064
ಕರ್ತವ್ಯದಲ್ಲೂ ಮಾನವೀಯತೆ ಮೆರೆದ- ಪಿ ಎಸ್ ಆಯ್ ಮಲ್ಲಪ್ಪ ಮಡ್ಡಿ
ವಿಜಯಪುರ:ಕೊರೋನ ಸೋಂಕು ನಿಯಂತ್ರಣಕ್ಕೆ ಸರ್ಕಾರದ ಆದೇಶದಂತೆ ಲಾಕ್ ಡೌನ್ ಆಗಿ ಜನ ಜೀವನ ಅಸ್ತವ್ಯಸ್ತವಾಗಿದೆ.ಇನ್ನೂ ಅನೇಕ ಹಿರಿಯ ಜೀವಗಳು ಹೊಟ್ಟೆಗೆ ಅಣ್ಣ ನೀರು ಇಲ್ಲದೆ ಪರದಾಡುತ್ತಿದ್ದಾರೆ. ವಾಸ್ತವ ಹೀಗಿರುವಾಗ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪೋಲಿಸ್ ಠಾಣೆಯ ಪಿಎಸ್ಐ ಮಲ್ಲಪ್ಪ ಮಡ್ಡಿ ಮಾನವೀಯತೆ ಮೆರೆದಿದ್ದಾರೆ,ದಾರಿಯಲ್ಲಿ ಹೋಗುವಾಗ ವೈಯಸ್ಸಾದ ಹಿರಿಯ ಜೀವ ಕಂಡು ತಮ್ಮ ವಾಹನ ನಿಲ್ಲಿಸಿ ಅವರಿಗೆ ಬಿಸ್ಕತ್ತು ಹಾಗೂ ನೀರನ್ನು ಕೊಟ್ಟು ಹೃದಯವಂತರಾಗಿದ್ದಾರೆ.ಅವರು ಇಂತಹ ಹತ್ತು ಹಲವಾರು ಕಾರ್ಯಗಳು ದಿನ ನಿತ್ಯ ಮಾಡುತ್ತ ತಾಲ್ಲೂಕಿನ ಜನರ ಪ್ರೀತಿContinue reading “ಕರ್ತವ್ಯದಲ್ಲೂ ಮಾನವೀಯತೆ ಮೆರೆದ- ಪಿ ಎಸ್ ಆಯ್ ಮಲ್ಲಪ್ಪ ಮಡ್ಡಿ”
ಕೊರೋನ ಮಹಾಮಾರಿಯನ್ನು ತಡೆಗಟ್ಟಲು ಸಹಕರಿಸಿ-ಶಾರದಾ ನಾಯಕ ಮನವಿ
ವಿಶ್ವಕ್ಕೆ ಸವಾಲಾಗಿರುವ ಮಹಾಮಾರಿ ಕೊರೋನಾ ವೈರಸನ್ನು ದೇಶದ ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ಆದೇಶ ಹಾಗೂ ಮಾರ್ಗದರ್ಶನದಂತೆ ಯಾವುದಕ್ಕೂ ಎದೆಗುಂದದೆ ಧೈರ್ಯದಿಂದ ಎದುರಿಸಿತ್ತಿರುವ, ನಿಯಂತ್ರಣ ಮಾಡುತ್ತಿರುವ ನಮ್ಮ ವೈದ್ಯರು, ಆರೋಗ್ಯ ಇಲಾಖೆಯ ಸರ್ವ ಸಿಬ್ಬಂದಿ ವರ್ಗ, ಪೋಲಿಸ್ ಸಿಬ್ಬಂದಿ ವರ್ಗ, ಸೈನಿಕ ವರ್ಗ, ಮಾಧ್ಯಮ ಮಿತ್ರರು, ಸಂಘ ಸಂಸ್ಥೆಗಳು, ಬುದ್ದಿ ಜೀವಿಗಳು, ಸ್ವಾಮೀಜಿಗಳು, ಜನಪ್ರತಿನಿಧಿಗಳು, ಕಾರ್ಮಿಕ ವರ್ಗ, ಅಧಿಕಾರಿಗಳು ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಹಾಯ ಮತ್ತು ಸಹಕಾರವನ್ನುContinue reading “ಕೊರೋನ ಮಹಾಮಾರಿಯನ್ನು ತಡೆಗಟ್ಟಲು ಸಹಕರಿಸಿ-ಶಾರದಾ ನಾಯಕ ಮನವಿ”
ಮಹಾಮಾರಿ ಈ ವಿಕೋಪವನ್ನು ಎದುರಿಸೋನ ದೇಶದ ಜನತೆ ಸಹಕರಿಸಿ-ಮಲ್ಲನಗೌಡ ಬಿರಾದಾರ ಮನವಿ
ವಿಜಯಪುರ:ಇಡೀ ಮನುಕುಲಕ್ಕೆ ಸವಾಲಾಗಿರುವ ಮಹಾಮಾರಿ ಕೊರೋನಾ ವೈರಸನ್ನು ನಮ್ಮ ಪ್ರಧಾನಮಂತ್ರಿ ಸನ್ಮಾನ್ಯ ನರೇಂದ್ರ ಮೋದಿಜೀ ಮತ್ತು ನಮ್ಮ ನಾಡಿನ ದೊರೆ ಸನ್ಮಾನ್ಯ ಬಿ. ಎಸ್. ಯಡಿಯೂರಪ್ಪ ಆದೇಶ ಹಾಗೂ ಮಾರ್ಗದರ್ಶನದಂತೆ ಯಾವುದಕ್ಕೂ ಎದೆಗುಂದದೆ ಧೈರ್ಯದಿಂದ ಎದುರಿಸಿತ್ತಿರುವ, ನಿಯಂತ್ರಣ ಮಾಡುತ್ತಿರುವ ನಮ್ಮ ವೈದ್ಯರು, ಆರೋಗ್ಯ ಇಲಾಖೆಯ ಸರ್ವ ಸಿಬ್ಬಂದಿ ವರ್ಗ, ಪೋಲಿಸ್ ಸಿಬ್ಬಂದಿ ವರ್ಗ, ಸೈನಿಕ ವರ್ಗ, ಮಾಧ್ಯಮ ಮಿತ್ರರು, ಸಂಘ ಸಂಸ್ಥೆಗಳು, ಬುದ್ದಿ ಜೀವಿಗಳು, ಸ್ವಾಮೀಜಿಗಳು, ಜನಪ್ರತಿನಿಧಿಗಳು, ಕಾರ್ಮಿಕ ವರ್ಗ, ಅಧಿಕಾರಿಗಳು ಹಾಗೂ ಪ್ರತ್ಯಕ್ಷ ಮತ್ತು ಪರೋಕ್ಷವಾಗಿContinue reading “ಮಹಾಮಾರಿ ಈ ವಿಕೋಪವನ್ನು ಎದುರಿಸೋನ ದೇಶದ ಜನತೆ ಸಹಕರಿಸಿ-ಮಲ್ಲನಗೌಡ ಬಿರಾದಾರ ಮನವಿ”
ಸರ್ಕಾರದ ನಿಯಮ ಉಲ್ಲಂಘನೆ ಪೋಲೀಸರಿಂದ ಲಾಟಿ ಚಾರ್ಜ
ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದಲ್ಲಿ ಎರಡು ಮಸೀದಿಯಲ್ಲಿ ನಮಾಜ್ ಮಾಡುತ್ತಿದ್ದವರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್. ಹಲವು ಬಾರಿ ಸಭೆ ನಡೆಸಿ ಮನವಿ ಮಾಡಿಕೊಂಡರು ಸರ್ಕಾರದ ನಿಯಮ ಉಲ್ಲಂಘಿಸಿ ಜನ ಸೇರಿದ್ದಾರೆ ಎಂದು ಪೊಲೀಸರು ಲಾಠಿ ಚಾರ್ಜ್ ಮಾಡಿದರು. ಬೆಳಗಾವಿ ಜಿಲ್ಲೆಯ ಗೋಕಾಕ ಪಟ್ಟಣದ ಮೋಮಿನ್ ಗಲ್ಲಿಯ ಹುರೇರಾ ಮಸೀದಿ ಹಾಗೂ ಕುಂಬಾರ ಗಲ್ಲಿಯ ಮಸೀದಿಯಲ್ಲಿ ನಮಾಜ ಮಾಡಲು ಹೋಗಿದ್ದ 70 ಕ್ಕೂ ಹೆಚ್ಚು ಜನ ಸೇರಿದ್ದರು. ಮಸೀದಿ ಮೇಲೆ ಪೊಲೀಸ್ ದಾಳಿಯಿಂದ ಪ್ರಾರ್ಥನೆಗೆ ಸೇರಿದ್ದವರು ಚಲ್ಲಾಪಿಲ್ಲಿಯಾಗಿContinue reading “ಸರ್ಕಾರದ ನಿಯಮ ಉಲ್ಲಂಘನೆ ಪೋಲೀಸರಿಂದ ಲಾಟಿ ಚಾರ್ಜ”
ಸೂರಜ್ ಸೋಶಿಯಲ್ ಗ್ರುಪ್ ವತಿಯಿಂದ ಆರಕ್ಷಕರಿಗೆ ಸೇವೆ
ಮುದ್ದೇಬಿಹಾಳ : ಪಟ್ಟಣದಲ್ಲಿ ಕೊರೊನಾ ಸೋಂಕಿನ ನಿಯಂತ್ರಣ ಕಲಂ144 ನಿಷೇಧಾಜ್ಞೆ ಜಾರಿಗೊಳಿಸಿದ್ದು ಸಾರ್ವಜನಿಕರ ಸೇವೆ ಸಲ್ಲಿಸುತ್ತಿರುವ ಆರಕ್ಷಕರಿಗೆ ಸೂರಜ್ ಸೋಷಿಯಲ್ ಗ್ರೂಪ್ ವತಿಯಿಂದ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದರು. ಈ ಸಂದರ್ಭದಲ್ಲಿ ಅಧ್ಯಕ್ಷ ಮಹೇಬೂಬ ಶ ಹಡಲಗೇರಿ, ಶ್ರೀಕಾಂತ್ ಛಲವಾದಿ, ಕಾಶೀಮ ಕುಂಟೋಜಿ ,ಲಾಲಸಾಬ ಜತ್ತಿ, ಅಬ್ದುಲಗಫುರ ಬ ಕಡಕೂಳ ,ಹಾಗು ರೇವಣ್ಣಸಿದ್ಧ.ಬ.ನಾಯಕ, ಅಬ್ದುಲವಾಜಿದ ಹಡಲಗೇರಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು. ಸೂರಜ್ ಸೋಷಿಯಲ್ ಗ್ರೂಪ್ ವತಿಯಿಂದ ಸಾರ್ವಜನಿಕರ ಗಮನಕ್ಕೆ ವಿಶೇಷ ಸೂಚನೆಯನ್ನು ಹೇಳಿದರು. ಸಮಯ, ಕುಟುಂಬ, ಆರೋಗ್ಯContinue reading “ಸೂರಜ್ ಸೋಶಿಯಲ್ ಗ್ರುಪ್ ವತಿಯಿಂದ ಆರಕ್ಷಕರಿಗೆ ಸೇವೆ”
21 ದಿನಗಾಳ ಕಾಲ ದೇಶವೆ ಲಾಕ್ ಡೌನ್ ದೇಶದ ಜನತೆಯ ಪ್ರಾಣ ಕಾಪಾಡಲು ಪ್ರಧಾನಿ ಮೋದಿ ಆದೇಶ
ನವದೆಹಲಿ: ಕೊರೋನ ಸೋಂಕು ಹರಡದಂತೆ ಜಾಗೃತಿ ವಹಿಸಲು ಇನ್ನು 21 ದಿನಗಳ ಕಾಲ ಸಂಪೂರ್ಣವಾಗಿ ಭಾರತ ಲಾಕ್ ಡೌನ್ ಆಗಲಿದೆ. ಏಪ್ರಿಲ್14 ವರೆಗೆ ಭಾರತ ದೇಶಾದ್ಯಂತ ಯಾರೂ ಮನೆಯಿಂದ ಹೊರಗೆ ಬರಬೇಡಿ. 21 ದಿನ ನೀವು ಮನೆಯಲ್ಲಿರದಿದ್ದಲ್ಲಿ ನಿಮ್ಮ ಕುಟುಂಬ 21 ವರ್ಷ ಹಿಂದಕ್ಕೆ ಹೋಗಲಿದೆ -ಪ್ರಧಾನ ನರೇಂದ್ರ ಮೋದಿ ರಾಷ್ಟ್ರದ ಜನರಿಗೆ ಮಾಡಿದ ಮನವಿ ಮಾಡಿಕೊಂಡರು ಎಚ್ಚರಿಕೆಯ ಸಂದೇಶವನ್ನು ಹೇಳಿದ್ದಾರೆ. ಭಾರತ ರಾಷ್ಟ್ರವನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ಜನರಲ್ಲಿ ಕೈ ಮುುಗಿದು ಮನವಿContinue reading “21 ದಿನಗಾಳ ಕಾಲ ದೇಶವೆ ಲಾಕ್ ಡೌನ್ ದೇಶದ ಜನತೆಯ ಪ್ರಾಣ ಕಾಪಾಡಲು ಪ್ರಧಾನಿ ಮೋದಿ ಆದೇಶ”
ಕೊರೋನ ಸೋಂಕು ನಿಯಂತ್ರಣಕ್ಕೆ ಸಹಕರಿಸಿ-ಡಿ ಬಾಸ್ ಮನವಿ
ಚಾಲೆಂಜಿಂಗ್ ಸ್ಟಾರ್ ದರ್ಶನ ಅವರು ಈ ಮಾರಕ ಕೊರೋನ ವೈರಸ್ ಸೋಂಕು ನಿಯಂತ್ರಣಕ್ಕೆ ತಮ್ಮ ಮನದ ಮಾತನ್ನು ಹೇಳಿದ್ದಾರೆ. ಜಾಗೃತರಾಗಿ ಜನಗಳೆ. ಎಲ್ಲಾ ಭಾರತೀಯರಲ್ಲೂ ನನ್ನ ಕಳಕಳಿಯ ವಿನಂತಿ. ಈ ಮಾರಕವಾದ ಕರೋನ ವೈರಸ್ ಇಂದ ಪಾರಾಗುವುದು ನಮ್ಮ ಮೊದಲ ಆಧ್ಯತೆ ಆಗಿರಬೇಕು. ಈ ವೈರಸ್ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ಗವರ್ನಮೆಂಟ್, ಡಾಕ್ಟರ್ಸ್, ಪೊಲೀಸ್ ಸಿಬ್ಬಂದಿಗಳು ಹಗಲಿರುಳು ಶ್ರಮಿಸುತ್ತಿದ್ದಾರೆ. ದಯಮಾಡಿ ನಿಮ್ಮ ಫ್ಯಾಮಿಲಿ ಗಾಗಿ, ನಿಮ್ಮ ನೆರೆ ಹೊರೆಯ ಗೆಳೆಯರಿಗಾಗಿ, ನಮಗಾಗಿ ಆದಷ್ಟು ನಿಮ್ಮ ಮನೆಯಲ್ಲಿContinue reading “ಕೊರೋನ ಸೋಂಕು ನಿಯಂತ್ರಣಕ್ಕೆ ಸಹಕರಿಸಿ-ಡಿ ಬಾಸ್ ಮನವಿ”